Webdunia - Bharat's app for daily news and videos

Install App

ಯುಪಿಯಲ್ಲಿ ಯಾರಿಗೆ ಒಲಿಯುತ್ತೆ ಅಧಿಕಾರ..?

Webdunia
ಗುರುವಾರ, 10 ಮಾರ್ಚ್ 2022 (09:58 IST)
ನವದೆಹಲಿ : ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಕಾತರರಾಗಿದ್ದಾರೆ.

ಎಕ್ಸಿಟ್ ಪೋಲ್ ಬಳಿಕ ಎಲ್ಲರೂ ತಮ್ಮದೇ ಆದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, 11-12 ಗಂಟೆ ಹೊತ್ತಿಗೆ ಫಲಿತಾಂಶದ ಒಂದು ಚಿತ್ರಣ ಸಿಗಬಹುದು.

ಜನಸಂಖ್ಯೆ ಮತ್ತು ರಾಜಕೀಯದ ದೃಷ್ಟಿಯಿಂದ ಉತ್ತರ ಪ್ರದೇಶ ತುಂಬಾನೇ ಮುಖ್ಯವಾದುದು. 403 ಎಂಎಲ್ಎ, 80 ಎಂಪಿ, 31 ರಾಜ್ಯಸಭೆ ಸೀಟ್ ಹೊಂದಿರುವ ಉತ್ತರಪ್ರದೇಶದಲ್ಲಿ ಗೆದ್ದರೆ ದೆಹಲಿ ಗದ್ದುಗೆ ಸುಲಭ.

ಒಂದರ್ಥದಲ್ಲಿ ದೆಹಲಿ ಸೇರಲು ಉತ್ತರಪ್ರದೇಶ ಹೆದ್ದಾರಿ ಎಂದು ಪರಿಗಣಿಸಲಾಗುತ್ತದೆ. ಸದ್ಯ ಇಲ್ಲಿ ಬಿಜೆಪಿ ಸರ್ಕಾರವಿದೆ. ವಿಪಕ್ಷ ಎಸ್ಪಿ ಗದ್ದುಗೆ ಏರುವ ಕನಸು ಕಾಣುತ್ತಿದೆ. ಆದರೆ ನಿನ್ನೆ ರಾತ್ರಿ ನಡೆದ ಕೆಲವೊಂದಿಷ್ಟು ಬೆಳವಣಿಗೆಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments