ಅಂದು ಅಪ್ಪನಾಣೆ ಆಗಲ್ಲ ಎಂದ ಸಿದ್ದರಾಮಯ್ಯ ಬಾಯಲ್ಲೇ ಇಂದು ಕುಮಾರಸ್ವಾಮಿ ಸಿಎಂ ಎಂಬ ಮಾತು!

Webdunia
ಬುಧವಾರ, 16 ಮೇ 2018 (07:40 IST)
ಬೆಂಗಳೂರು:  ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಇಂದು ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ.

ನಿನ್ನೆ ತಡರಾತ್ರಿ ಜೆಡಿಎಸ್ ನಾಯಕರಾದ ಎಚ್ ಡಿ ದೇವೇಗೌಡ, ಕುಮಾರಸ್ವಾಮಿ ಜತೆಗೆ ಮಾತುಕತೆ ನಡೆಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಗುಲಾಂ ನಬಿ ಆಜಾದ್ ಮಾಧ್ಯಮಗಳಿಗೆ ಈ ವಿಚಾರ ತಿಳಿಸಿದ್ದಾರೆ.

‘ಕುಮಾರಸ್ವಾಮಿಯೇ ಸಿಎಂ ಆಗಲಿದ್ದಾರೆ. ಉಳಿದ ಖಾತೆಗಳ ಬಗ್ಗೆ ನಂತರ ಚರ್ಚೆ ಮಾಡುತ್ತೇವೆ. ಬುಧವಾರ ಬೆಳಿಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸುವ ನಿರ್ಣಯವನ್ನು ಇಲ್ಲಿ ಅಂಗೀಕಾರ ಮಾಡಲಿದ್ದೇವೆ. ಸರ್ಕಾರ ರಚಿಸಲು ಸಾಕಷ್ಟು ಸಂಖ್ಯೆಯ ಶಾಸಕರು ನಮ್ಮ ಬಳಿ ಇದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments