Webdunia - Bharat's app for daily news and videos

Install App

ಅಂದು ಅಪ್ಪನಾಣೆ ಆಗಲ್ಲ ಎಂದ ಸಿದ್ದರಾಮಯ್ಯ ಬಾಯಲ್ಲೇ ಇಂದು ಕುಮಾರಸ್ವಾಮಿ ಸಿಎಂ ಎಂಬ ಮಾತು!

Webdunia
ಬುಧವಾರ, 16 ಮೇ 2018 (07:40 IST)
ಬೆಂಗಳೂರು:  ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಇಂದು ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ.

ನಿನ್ನೆ ತಡರಾತ್ರಿ ಜೆಡಿಎಸ್ ನಾಯಕರಾದ ಎಚ್ ಡಿ ದೇವೇಗೌಡ, ಕುಮಾರಸ್ವಾಮಿ ಜತೆಗೆ ಮಾತುಕತೆ ನಡೆಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಗುಲಾಂ ನಬಿ ಆಜಾದ್ ಮಾಧ್ಯಮಗಳಿಗೆ ಈ ವಿಚಾರ ತಿಳಿಸಿದ್ದಾರೆ.

‘ಕುಮಾರಸ್ವಾಮಿಯೇ ಸಿಎಂ ಆಗಲಿದ್ದಾರೆ. ಉಳಿದ ಖಾತೆಗಳ ಬಗ್ಗೆ ನಂತರ ಚರ್ಚೆ ಮಾಡುತ್ತೇವೆ. ಬುಧವಾರ ಬೆಳಿಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸುವ ನಿರ್ಣಯವನ್ನು ಇಲ್ಲಿ ಅಂಗೀಕಾರ ಮಾಡಲಿದ್ದೇವೆ. ಸರ್ಕಾರ ರಚಿಸಲು ಸಾಕಷ್ಟು ಸಂಖ್ಯೆಯ ಶಾಸಕರು ನಮ್ಮ ಬಳಿ ಇದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments