Webdunia - Bharat's app for daily news and videos

Install App

ಇಂದು ಕೋವಿಡ್ ಸಲುವಾಗಿ ಮಹತ್ವದ ಸಭೆ

Webdunia
ಬುಧವಾರ, 20 ಏಪ್ರಿಲ್ 2022 (10:24 IST)
ನವದೆಹಲಿ : ದಿಲ್ಲಿ ಹಾಗೂ ಸುತ್ತಲಿನ ರಾಜಧಾನಿ ವಲಯದಲ್ಲಿ ಏಕಾಏಕಿ ಕೋವಿಡ್ ಸಂಖ್ಯೆ ಏರಿಕೆ ಆಗತೊಡಗಿದೆ.
 
ಇದು ದೇಶಕ್ಕೆ ಮುನ್ನೆಚ್ಚರಿಕೆಯಂತಿದೆ. ಸೋಂಕು ಏರಿಕೆಗೆ ಹೆಚ್ಚು ಸೋಂಕುಕಾರಕವಾಗಿರುವ ಇತ್ತೀಚಿನ ಕೋವಿಡ್ ತಳಿಯಾದ ‘ಎಕ್ಸ್ಇ’ ಕಾರಣವೆ ಅಥವಾ ಇನ್ನಾವುದೋ ಹೊಸ ಕೋವಿಡ್ ತಳಿ ಕಾರಣವೇ ಎಂಬುದರ ಪತ್ತೆಗೆ ಸರ್ಕಾರ ಮುಂದಾಗಿದೆ.

 
ಈ ನಡುವೆ, ಬುಧವಾರ ದಿಲ್ಲಿ ವಿಕೋಪ ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದೆ. ಸಭೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ಉಪರಾಜ್ಯಪಾಲ ಅನಿಲ್ ಬೈಜಲ್, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪಾಲ್ಗೊಳ್ಳಲಿದ್ದಾರೆ.

ಏತನ್ಮಧ್ಯೆ, ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪ್ರತಿಕ್ರಿಯಿಸಿ, ‘ಕೋವಿಡ್ ಇನ್ನು ಒಂದಿಲ್ಲೊಂದು ರೂಪದಲ್ಲಿ ಇದ್ದೇ ಇರುತ್ತದೆ ಎನ್ನಿಸುತ್ತಿದೆ. ಹೀಗಾಗಿ, ಸುರಕ್ಷಿತ ಕ್ರಮಗಳನ್ನು ಕೈಗೊಂಡು ಅದರ ಜತೆ ಜೀವನ ನಡೆಸುವುದನ್ನು ಕಲಿಯಬೇಕು. ಆದರೆ ಆತಂಕ ಪಡಬಾರದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments