Webdunia - Bharat's app for daily news and videos

Install App

ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ

Webdunia
ಭಾನುವಾರ, 17 ಜೂನ್ 2018 (08:54 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ನಾಲ್ಕನೇ ಸಭೆ ಭಾನುವಾರ (ಇಂದು) ದೆಹಲಿಯಲ್ಲಿ ನಡೆಯಲಿದೆ.


ಈ ಸಭೆ ಶನಿವಾರ ನಿಗದಿಯಾಗಿದ್ದು, ಆದರೆ ಈದ್‌ನಲ್ಲಿ ಪಾಲ್ಗೊಳ್ಳಬೇಕಾದ್ದರಿಂದ ಸಭೆಯಲ್ಲಿ ಭಾಗವಹಿಸಲು ಕೆಲವು ಮುಖ್ಯಮಂತ್ರಿಗಳು ಅಸಮ್ಮತಿ ವ್ಯಕ್ತಪಡಿಸಿದ ಕಾರಣ ಇಂದು ನಡೆಯಲಿದೆ. ಇಂದು ದಿನವಿಡಿ ನಡೆಯಲಿರುವ ಸಭೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌, ಕೇಂದ್ರ ಸಚಿವರು ಮತ್ತು ತಜ್ಞರು ಭಾಗವಹಿಸಲಿದ್ದಾರೆ.


ಈ ಸಭೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು. ಹಾಗೇ ಆಯುಷ್ಮಾನ್‌ ಭಾರತ, ರಾಷ್ಟ್ರೀಯ ಪೋಷಕಾಂಶ ಅಭಿಯಾನ, ಇಂದ್ರಧನುಷ್‌ ನಂತಹ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಅನುಷ್ಠಾನ ಕೂಡ ಚರ್ಚೆಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments