ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ ಸ್ವೀಕಾರ

Webdunia
ಬುಧವಾರ, 23 ಮೇ 2018 (09:17 IST)
ಬೆಂಗಳೂರು : ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಹೊಸ ಸರ್ಕಾರ ಇಂದಿನಿಂದ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಆಗಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿಯಾಗಿ ಜಿ.ಪರಮೇಶ್ವರ್ ಬುಧವಾರ (ಇಂದು) ಸಂಜೆ ವಿಧಾನಸೌಧದ ಎದುರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.


ಇಂದು ನಡೆಯುವ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿರುವ ಬಿಎಸ್​ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಸೇರಿ ಹಲವು ಗಣ್ಯರು ಆಗಮಿಸಲಿದ್ದಾರೆ. ಒಟ್ಟಾರೆ ಮೈತ್ರಿ ಸರ್ಕಾರದ ರಚನೆ ವೇಳೆ ಸರಿ ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, ಕಾರ್ಯಕ್ರಮಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಸಂಜೆ 4 ಗಂಟೆ ಕಾರ್ಯಕ್ರಮ ಆರಂಭವಾಗಲಿದ್ದು, ಅಮೃತಸಿದ್ಧಿಯೋಗ ಕಾಲದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments