ಇಂದು ಪಾಸಿಟಿವ್ ಕೇಸ್ ಮತ್ತಷ್ಟು ಇಳಿಕೆ

Webdunia
ಬುಧವಾರ, 23 ಫೆಬ್ರವರಿ 2022 (06:15 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಇಂದು 767 ಪಾಸಿಟಿವ್ ಕೇಸ್ ದಾಖಲಾಗಿದೆ. ಒಟ್ಟು 29 ಮರಣ ಪ್ರಕರಣ ಪತ್ತೆಯಾಗಿದೆ.

ರಾಜ್ಯದ 3 ಜಿಲ್ಲೆಗಳಾದ ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 1.31%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,406 ರಷ್ಟಿದೆ. ಬೆಂಗಳೂರಿನಲ್ಲಿ ಒಟ್ಟು 552 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 14 ಮರಣ ಪ್ರಕರಣ ದಾಖಲಾಗಿದೆ. 

ಒಟ್ಟು 1,692 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,38,032 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,87,744 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕೋವಿಡ್-19 ಮರಣ ಪ್ರಮಾಣ ಶೇ.3.78% ರಷ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 1,07,394 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 58,459 ಸ್ಯಾಂಪಲ್ (ಆರ್ಟಿಪಿಸಿಆರ್ 35,067 + 23,392 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಮುಂದಿನ ಸುದ್ದಿ
Show comments