Webdunia - Bharat's app for daily news and videos

Install App

ಇಂದು, ನಾಳೆ ಬೆಂಗಳೂರಿನಲ್ಲಿ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ!

Webdunia
ಸೋಮವಾರ, 22 ನವೆಂಬರ್ 2021 (09:01 IST)
ಇಂದು ಮತ್ತು ನಾಳೆ ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಅಧಿಕಾರಿಗಳು ತಿಳಿಸಿದ್ದಾರೆ.
  ಪವರ್ ಕಟ್ ಸಮಸ್ಯೆಗೆ ತಕ್ಕಂತೆ ಕೆಲಸಗಳನ್ನು ಮಾಡಿಕೊಳ್ಳುವುದು ಉತ್ತಮ. ಬೆಸ್ಕಾಂ ಮನವಿಗೆ ಸಹಕರಿಸಬೇಕು ಎಂದು ನಿಗಮ ಕೇಳಿಕೊಂಡಿದೆ. ಮಳೆ ನುಡವೆ ವಿದ್ಯುತ್ ಸಂಪರ್ಕ ಕಡಿತಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಜಯನಗರ, ಹೊಸಹಳ್ಳಿ, ಹಂಪಿನಗರ, ರೆಮ್ಕೊ ಲೇಔಟ್, ಕಯಾನ್ ಲೇಔಟ್, ಸೆಂಟ್ರಲ್ ಎಕ್ಸೈಸ್ ಲೇಔಟ್, ಎಂಸಿ ಲೇಔಟ್, ಸಿಇಎಸ್ ಲೇಔಟ್, ಬಾಪೂಜಿ ಲೇಔಟ್, ಜಿಕೆಡಬ್ಲ್ಯೂ ಲೇಔಟ್, ಸೆಕ್ರೆಟರಿಯೇಟ್ ಲೇಔಟ್, ಮಾರೇನಹಳ್ಳಿ, ವಿಡಿಯಾ ಲೇಔಟ್, ಅತ್ತಿಗ್ಗೆಯಲ್ಲಿ ವಿದ್ಯುತ್ ಕಡಿತವಾಗಲಿದೆ. , ಬಸವೇಶ್ವರ ಲೇಔಟ್, ಸುಬ್ಬಣ್ಣ ಗಾರ್ಡನ್, ಬಿಎಚ್ಇಎಲ್ ಟೌನ್ಶಿಪ್, ವಿಎಚ್ಬಿಸಿಎಸ್ ಲೇಔಟ್, ಪ್ರಿಯದರ್ಶಿನಿ ಲೇಔಟ್, ವಿನಾಯಕ ಲೇಔಟ್, ಶಿವಾನಂದ್ ನಗರ, ಮೂಡಲಪಾಳ್ಯ, ಚಂದ್ರಾ ಲೇಔಟ್, ಕೆನರಾ ಬ್ಯಾಂಕ್ ಕಾಲೋನಿ, ಅನುಭವ ನಗರ, ಮಾರುತಿ ನಗರ, ನಾಗರಭಾವಿ ಮುಖ್ಯ ರಸ್ತೆ, ಬಿಸಿಸಿ ಲಾಯೌಟ್, ಜಿ.ಸಿ.ಸಿ. ಪ್ರಶಾಂತ ನಗರ,ಸಂಪಿಗೆ ಲೇಔಟ್, ಅಮರಜ್ಯೋತಿ ನಗರ, ಎಚ್ವಿಆರ್ ಲೇಔಟ್, ಮಾನಸ ನಗರ, ಟೀಚರ್ಸ್ ಲೇಔಟ್, ಎನ್ಜಿಇಎಫ್ ಲೇಔಟ್ ಮತ್ತು ಪಂಚಶೀಲ ನಗರದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments