Webdunia - Bharat's app for daily news and videos

Install App

ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ

Webdunia
ಬುಧವಾರ, 6 ಜುಲೈ 2022 (15:58 IST)
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಆಬ್ಬರ ಮುಂದುವರಿದಿದ್ದು ಜಿಲ್ಲೆಯ ಹಲವೆಡೆ ಗುಡ್ಡ ಕುಸಿದು ಅವಾಂತರ ಸೃಷ್ಟಿಯಾಗಿದೆ.
 
ಇಂದು ಮುಂಜಾನೆ ಮದೆನಾಡು ಸಮೀಪದ ಕರ್ತೋಜಿ ಬಳಿ ಗುಡ್ಡಕುಸಿತಾಗಿದ್ದು ಕೆಲ ಕಾಲ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಇಂದು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಕೆಳಭಾದ ರಿಟೈನಿಂಗ್ ವಾಲ್ ಮಳೆಯ ಹೊಡೆತಕ್ಕೆ ಸ್ವಲ್ಪ ಪ್ರಮಾಣದಲ್ಲಿ ಉಬ್ಬಿದ ರಿಟೈನ್ ವಾಲ್, ಮದೆನಾಡು ಸಮೀಪದ ಕರ್ತೋಜಿ ಬಳಿಯ ಉಬ್ಬಿದ ರಸ್ತೆ ಹಾಗೂ ಗುಡ್ಡ ಕುಸಿದ ಪ್ರದೇಶಗಳಿಗೆ ಹಾಗೂ ಚಾಮುಂಡೇಶ್ವರಿ ನಗರದ ಅಪಾಯಕಾರಿ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮುಂಡೇಶ್ವರಿ ನಗರಕ್ಕೆ ಭೇಟಿ ನೀಡಿದ ಶಾಸಕರು ಅಪಾಕಾರಿ ಮನೆಗಳನ್ನ ಸ್ಥಾಳಂತರಿಸುವಂತೆ ಹಾಗೂ ಯಾವುದೇ ಹೊಸ ಮನೆಗಳ ನಿರ್ಮಾಣಕ್ಕೆ ಅನುಮತಿ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಅಪಾಯಾಕಾರಿ ಮನೆಗಳಲ್ಲಿ ವಾಸವಿರುವ ಮನೆ ಮಂದಿ ಎಲ್ಲ ಬೇರೆಗೆ ಸ್ಥಳಾಂತರಿಸುವಂತೆ ಶಾಸಕರು ಸೂಚನೆ ನೀಡಿದ್ದಾರೆ.   

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments