Webdunia - Bharat's app for daily news and videos

Install App

ಲೌಡ್ ಸ್ಪೀಕರ್ ಬಳಸುವವರ ವಿರುದ್ಧ ಕಠಿಣ ಕ್ರಮ : ಕಮಲ್ ಪಂತ್

Webdunia
ಸೋಮವಾರ, 21 ಫೆಬ್ರವರಿ 2022 (07:27 IST)
ಬೆಂಗಳೂರು : ಲೌಡ್ ಸ್ಪೀಕರ್ ಬಳಸುವ ಎಲ್ಲ ಮಂದಿರ, ಮಸೀದಿಗಳಿಗೂ ಜನರಿಗೆ ಕಿರಿಕಿರಿ ಆಗದಂತೆ ಕಾರ್ಯಾಚರಿಸಲು ಸೂಚಿಸಲಾಗಿದೆ.

ಅನುಮತಿ ನೀಡಿರುವ ಡೆಸಿಬಲ್ನ ಮಿತಿಯನ್ನು ಮೀರಿ ಶಬ್ದ ಮಾಡಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ಎಚ್ಚರಿಕೆ ನೀಡಿದರು.

ಸಾರ್ವಜನಿಕರ ಸಮಸ್ಯೆ ಆಲಿಸುವ ಸಲುವಾಗಿ ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ಶನಿವಾರ ನಡೆಸಿದ ‘ಟ್ವಿಟರ್ ಲೈವ್ ಸೆಶನ್’ನಲ್ಲಿ ಸಾರ್ವಜನಿಕರೊಬ್ಬರ ದೂರಿಗೆ ಪ್ರತಿಕ್ರಿಯಿಸಿ ಈ ರೀತಿ ಭರವಸೆ ನೀಡಿದರು.

 ‘ಮಸೀದಿಗಳಲ್ಲಿ ಅಜಾನ್ ಕೂಗುವ ಶಬ್ದದ ಪ್ರಮಾಣ ಕಡಿಮೆ ಮಾಡಿಸುವಂತೆ ಪ್ರತಿ ಮೂರು ದಿನಗಳಿಗೊಮ್ಮೆ ಮಲ್ಲೇಶ್ವರ ಪೊಲೀಸ್ ಠಾಣೆಗೆ ಕರೆ ಮಾಡಿ ದೂರು ನೀಡಲಾಗುತ್ತಿದೆ. ದೂರು ನೀಡಿದ ಎರಡು ದಿನಗಳು ಅಜಾನ್ ಶಬ್ದ ಕಡಿಮೆ ಇರುತ್ತದೆ. ಬಳಿಕ ಶಬ್ದ ಜಾಸ್ತಿ ಮಾಡಿ ತೊಂದರೆ ನೀಡುತ್ತಿದ್ದಾರೆ. ಇದಕ್ಕೆ ಪೂರ್ಣ ಪರಿಹಾರ ನೀಡಿ’ ಎಂದು ಶ್ರೀರಾಮ್ ಎಂಬುವರು ಮನವಿ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments