Webdunia - Bharat's app for daily news and videos

Install App

ಕರ್ನಾಟಕದಲ್ಲಿ ಕಠಿಣ ಮಾರ್ಗಸೂಚಿ! ತಜ್ಞರ ಸಲಹೆಗಳೇನು?

Webdunia
ಮಂಗಳವಾರ, 4 ಜನವರಿ 2022 (09:02 IST)
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

ಈ ನಡುವೆ ರಾಜ್ಯ ಮತ್ತೆ ಲಾಕ್ಡೌನ್ ಆಗುತ್ತಾ ಎಂಬ ಭೀತಿ ಶುರುವಾಗಿದೆ. ಲಾಕ್ಡೌನ್ನಿಂದ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ. ಹೀಗಾಗಿ ಲಾಕ್ಡೌನ್ ಬದಲು ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೊಳಿಸುವ ಸಾಧ್ಯತೆಯಿದೆ.

* ಕೊರೊನಾ ಮಾರ್ಗಸೂಚಿ ಕಡ್ಡಾಯ ಜಾರಿ ಮಾಡಿ ನಿಗಾವಹಿಸವಬೇಕು.
* ಹೆಚ್ಚು ಕೊವಿಡ್ ಟೆಸ್ಟಿಂಗ್ ಮಾಡಬೇಕು
* ಶೇ.100 ರಷ್ಟು ಡಬಲ್ ಡೋಸ್ ವ್ಯಾಕ್ಸಿನ್ ಮಾಡಬೇಕು.
* ಮಾಲ್, ಥಿಯೇಟರ್, ಶಾಲಾ ಮಕ್ಕಳ ಪೋಷಕರಿಗೆ ಡಬಲ್ ಡೋಸ್ ಕಡ್ಡಾಯ ಮಾಡಬೇಕು.
* ಪಾರ್ಕ್, ಟ್ಯಾಕ್ಸಿ, ಆಟೋ ಸಂಚಾರಕ್ಕೂ 2 ಡೋಸ್ ಲಸಿಕೆ ರೂಲ್ಸ್ ಮಾಡಬೇಕು.
* ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಕೊವಿಡ್ ಟೆಸ್ಟ್ ಮಾಡಬೇಕು.
* ಮೂರಕ್ಕಿಂತ ಹೆಚ್ಚು ಸೋಂಕಿತರು ಕಂಡುಬರುವ ವಲಯವನ್ನ ಕಂಟೈನ್ಮೆಂಟ್ ಝೋನ್ ಮಾಡಬೇಕು.
* ಕ್ಲಸ್ಟರ್ ಮಟ್ಟದಲ್ಲಿ ಸೋಂಕು ಹೆಚ್ಚಾಗದಂತೆ ತಡೆಯಬೇಕು.
* ಪಾಸಿಟಿವಿಟಿ ರೇಟ್ ಏರಿಕೆಯಾದಂತೆ ಟಫ್ ರೂಲ್ಸ್ ಹಾಕಬೇಕು.
* ನೈಟ್ ಕರ್ಪ್ಯೂ ತಿಂಗಳು ಕೊನೆಯವೆಗೂ ಮುಂದುವರೆಸಬೇಕು.
* ಪಾಸಿಟಿವಿಟಿ ರೇಟ್ 3 ಕ್ಕಿಂತ ಹೆಚ್ಚಾದರೆ ವೀಕೆಂಡ್ ಕರ್ಪ್ಯೂ ಜಾರಿ ಮಾಡಬೇಕು.
* ಮದುವೆ, ಸಭೆ, ಸಮಾರಂಭ, ಉತ್ಸವಗಳಲ್ಲಿ ಹೆಚ್ಚು ಜನರ ಸೇರುವಿಕೆಗೆ ಕಡಿವಾಣ ಹಾಕಬೇಕು.

ಯೆಲ್ಲೋ, ಆರೆಂಜ್, ರೆಡ್ ಜೋನ್ ಆದಾರದ ಮೇಲೆ ನಿರ್ಬಂಧಕ್ಕೂ ಚಿಂತನೆ ನಡೆಸಲಾಗುತ್ತಿದೆ. ಕೊವಿಡ್ ಪಾಸಿಟಿವ್ ರೇಟ್ ಶೇ.1ರಷ್ಟು ಕಡಿಮೆ ಇದ್ದರೆ ಯೆಲ್ಲೋ ಅರ್ಲಟ್, ಪಾಸಿಟಿವ್ ರೇಟ್ ಶೇ.1ರಿಂದ 2ರಷ್ಟು ಇದ್ದರೆ ಆರೆಂಜ್, 2ಕ್ಕಿಂತ ಹೆಚ್ಚು ಇದ್ದರೆ ರೆಡ್ ಅಲರ್ಟ್ ಘೋಷಣೆ ಮಾಡಿ ಚಟುವಟಿಕೆಗಳಲ್ಲಿ ನಿರ್ಬಂಧಗಳನ್ನು ಹೇರಲು ಚಿಂತನೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ
Show comments