Webdunia - Bharat's app for daily news and videos

Install App

ಕೆಎಸ್​ಆರ್​ಟಿಸಿಯಿಂದ ಪ್ರವಾಸದ ಪ್ಯಾಕೇಜ್ ಘೋಷಣೆ

Webdunia
ಶನಿವಾರ, 9 ಅಕ್ಟೋಬರ್ 2021 (15:16 IST)
ಮೈಸೂರು : ದಸರಾ ಹಬ್ಬದ ಮೇಲೆ ಮೈಸೂರು ರಂಗೇರಿರುತ್ತದೆ. ಈ ವರ್ಷ ಮೈಸೂರಿನ ದಸರಾ ವೀಕ್ಷಣೆಗೆ ಹೆಚ್ಚು ಜನರಿಗೆ ಅವಕಾಶವಿಲ್ಲದಿದ್ದರೂ ಇಡೀ ನಗರ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.

ಮೈಸೂರಿನ ಸುತ್ತಮುತ್ತಲಿನ ಪ್ರವಾಸಿ ಸ್ಥಳಗಳಿಗೆ ಈ ಸಂದರ್ಭದಲ್ಲಿ ಪ್ರವಾಸಿಗರ ದಂಡೇ ಬರುತ್ತದೆ. ದಸರಾ ಹಬ್ಬದ ವೇಳೆ ಸಾಲು ಸಾಲು ರಜೆಗಳು ಕೂಡ ಇರುವುದರಿಂದ ಕೆಎಸ್ಆರ್ಟಿಸಿಯಿಂದ ಮೈಸೂರು ಟೂರ್ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.
ನಿನ್ನೆಯಿಂದ ಮೈಸೂರು ದಸರಾ ಉತ್ಸವ ಶುರುವಾಗಿದ್ದು, ಅಕ್ಟೋಬರ್ 15ರವರೆಗೆ ಸರಳವಾಗಿ ಈ ಬಾರಿಯ ಮೈಸೂರು ದಸರಾ ನಡೆಯಲಿದೆ. ಪ್ರವಾಸಿಗರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಟೂರ್ ಪ್ಯಾಕೇಜ್ ಘೋಷಣೆ ಮಾಡಿದೆ. ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಕೆಎಸ್ಆರ್ಟಿಸಿಯಿಂದ ಟೂರ್ ಪ್ಯಾಕೇಜ್ ವ್ಯವಸ್ಥೆ ಮಾಡಲಾಗಿದ್ದು, ಅಕ್ಟೋಬರ್ 9ರಿಂದ 24ರವರೆಗೆ ಗಿರಿ ದರ್ಶಿನಿ, ದೇವ ದರ್ಶಿನಿ, ಜಲ ದರ್ಶಿನಿ ಪ್ಯಾಕೇಜ್‌ಗಳನ್ನು ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments