Webdunia - Bharat's app for daily news and videos

Install App

ಪ್ರವಾಸಿ ತಾಣ'ಗಳು ಬಂದ್!

Webdunia
ಸೋಮವಾರ, 4 ಅಕ್ಟೋಬರ್ 2021 (11:27 IST)
ಮಡಿಕೇರಿ : ಜಿಲ್ಲೆಯಲ್ಲಿ ದಸರಾ ಹಾಗೂ ತಲಕಾವೇರಿ ತೀರ್ಥೋದ್ಭವದ ಹಿನ್ನಲೆಯಲ್ಲಿ ನಗರದ ಪ್ರವಾಸಿ ತಾಣಗಳನ್ನು ಅಕ್ಟೋಬರ್ 7 ರಿಂದ 17ರವರೆಗೆ ಬಂದ್ ಮಾಡಲಾಗಿದೆ. ಈ ಮೂಲಕ ಪ್ರವಾಸಿಗರಿಗೂ ನಿರ್ಬಂಧ ಹೇರಿದಂತೆ ಆಗಿದೆ.

ಈ ಕುರಿತಂತೆ ಮಡಿಕೇರಿ ಜಿಲ್ಲಾಧಿಕಾರಿ ಚಾರು ಲತಾ ಸೋಮಲ್ ಅವರು ದೇಶ ಹೊರಡಿಸಿದ್ದು, ಅಕ್ಟೋಬರ್ 7 ರಿಂದ 15ರವರೆಗೆ ಮಡಿಕೇರಿ ದಸರಾ ಹಾಗೂ ಅಕ್ಟೋಬರ್ 17ರಂದು ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವದ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಕೊರೋನಾ ಮುಂಜಾಗ್ರತಾ ಕ್ರಮವಾಗಿ ಮಡಿಕೇರಿ ನಗರದ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ ಎಂದಿದ್ದಾರೆ.
ಅಂದಹಾಗೇ ಅಕ್ಟೋಬರ್ 7 ರಿಂದ 17ರವರೆಗೆ ಮಡಿಕೇರಿ ನಗರದ ಪ್ರವಾಸಿತಾಣಗಳಾದಂತ ರಾಜಾ ಸೀಟು, ಜನರಲ್ ತಿಮ್ಮಯ್ಯ ಮ್ಯೂಸಿಯಂ, ಗದ್ದಿಗೆ, ಕೋಟೆ, ನೆಹರು ಮಂಟವಗಳಿಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮುಂದಿನ ಸುದ್ದಿ
Show comments