ಭಾರೀ ವಾಹನಗಳ ಸಂಚಾರ ನಿಷೇಧ!?

Webdunia
ಶುಕ್ರವಾರ, 15 ಜುಲೈ 2022 (10:18 IST)
ಹಾಸನ : ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತವಾಗಿದ್ದು, ಭಾರೀ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ.
 
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪದ ರಸ್ತೆ ವಾರದ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಕುಸಿದಿತ್ತು. ಈ ಹಿನ್ನೆಲೆ ಲೋಕೋಪಯೋಗಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಚಿವರು ಭೇಟಿ ನೀಡಿದ ನಾಲ್ಕನೇ ದಿನಕ್ಕೆ ಮತ್ತೆ ಭೂಕುಸಿತ ಕಾಣಿಸಿಕೊಂಡಿದೆ.

ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಭೂಕುಸಿತವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹಾಕಿದ್ದಾರೆ. ಲಘು ವಾಹನಗಳನ್ನು ಏಕ ಮುಖ ಸಂಚಾರದಂತೆ ಚಲಿಸಲು ಅವಕಾಶ ನೀಡಿದ್ದಾರೆ. ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತೆ ರಸ್ತೆ ಕುಸಿಯುತ್ತಿದ್ದು, ಆತಂಕ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments