Webdunia - Bharat's app for daily news and videos

Install App

ದುರಂತ : ಸಾವಿನ ಸಂಖ್ಯೆ 132ಕ್ಕೆ ಏರಿಕೆ!

Webdunia
ಸೋಮವಾರ, 31 ಅಕ್ಟೋಬರ್ 2022 (10:30 IST)
ಅಹಮದಾಬಾದ್ : ಗುಜರಾತ್ನ ಮೊರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ ದುರಂತದಲ್ಲಿ 132 ಮಂದಿ ಬಲಿಯಾಗಿದ್ದಾರೆ.

ಮಚ್ಚು ನದಿಗೆ ನಿರ್ಮಿಸಿರುವ ಮೊರ್ಬಿ ತೂಗು ಸೇತುವೆ ನಿನ್ನೆ ಕುಸಿದು ಬಿದ್ದು ದುರಂತ ಸಂಭವಿಸಿದೆ. ನಾಪತ್ತೆಯಾದವರಿಗಾಗಿ, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಎನ್ಡಿಆರ್ಎಫ್, ವಾಯುಪಡೆ, ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ.

ದೋಣಿ, ಬೋಟ್ಗಳ ಸಹಾಯದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಈಗಾಗಲೇ 177ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದಾರೆ.

140ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಈ ತೂಗು ಸೇತುವೆ ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೇಬಲ್ಗಳ ಸಹಾಯದಿಂದ ಬ್ರಿಟಿಷರು ನಿರ್ಮಿಸಿರುವ ಅತಿ ಉದ್ದದ ತೂಗು ಸೇತುವೆ ಇದಾಗಿದೆ.

ನಿನ್ನೆ ರಜೆ ದಿನದ ಹಿನ್ನೆಲೆ ಈ ಪ್ರದೇಶದಲ್ಲಿ ಜನ ದಟ್ಟನೆ ಇತ್ತು. ನೂರು ಜನರ ಸಾಮರ್ಥ್ಯಯುಳ್ಳ ಸೇತುವೆ ಮೇಲೆ ಐದು ನೂರಕ್ಕೂ ಅಧಿಕ ಮಂದಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೇಬಲ್ ಕಟ್ ಆಗಿ ಧರಗೆ ಉರುಳಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments