Webdunia - Bharat's app for daily news and videos

Install App

ದುರಂತ : ಸಾವಿನ ಸಂಖ್ಯೆ 132ಕ್ಕೆ ಏರಿಕೆ!

Webdunia
ಸೋಮವಾರ, 31 ಅಕ್ಟೋಬರ್ 2022 (10:30 IST)
ಅಹಮದಾಬಾದ್ : ಗುಜರಾತ್ನ ಮೊರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ ದುರಂತದಲ್ಲಿ 132 ಮಂದಿ ಬಲಿಯಾಗಿದ್ದಾರೆ.

ಮಚ್ಚು ನದಿಗೆ ನಿರ್ಮಿಸಿರುವ ಮೊರ್ಬಿ ತೂಗು ಸೇತುವೆ ನಿನ್ನೆ ಕುಸಿದು ಬಿದ್ದು ದುರಂತ ಸಂಭವಿಸಿದೆ. ನಾಪತ್ತೆಯಾದವರಿಗಾಗಿ, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಎನ್ಡಿಆರ್ಎಫ್, ವಾಯುಪಡೆ, ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ.

ದೋಣಿ, ಬೋಟ್ಗಳ ಸಹಾಯದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಈಗಾಗಲೇ 177ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದಾರೆ.

140ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಈ ತೂಗು ಸೇತುವೆ ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೇಬಲ್ಗಳ ಸಹಾಯದಿಂದ ಬ್ರಿಟಿಷರು ನಿರ್ಮಿಸಿರುವ ಅತಿ ಉದ್ದದ ತೂಗು ಸೇತುವೆ ಇದಾಗಿದೆ.

ನಿನ್ನೆ ರಜೆ ದಿನದ ಹಿನ್ನೆಲೆ ಈ ಪ್ರದೇಶದಲ್ಲಿ ಜನ ದಟ್ಟನೆ ಇತ್ತು. ನೂರು ಜನರ ಸಾಮರ್ಥ್ಯಯುಳ್ಳ ಸೇತುವೆ ಮೇಲೆ ಐದು ನೂರಕ್ಕೂ ಅಧಿಕ ಮಂದಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೇಬಲ್ ಕಟ್ ಆಗಿ ಧರಗೆ ಉರುಳಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments