ರೈಲು ದುರಂತ : 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ!

Webdunia
ಬುಧವಾರ, 7 ಜೂನ್ 2023 (11:12 IST)
ಭುವನೇಶ್ವರ : ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 275 ಮೃತರ ಪೈಕಿ, 101 ಮೃತದೇಹಗಳ ಗುರುತು ಇನ್ನೂ ಪತ್ತೆಯೇ ಆಗಿಲ್ಲ. ಕೇವಲ 55 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
 

ಈಸ್ಟರ್ನ್ ಸೆಂಟ್ರಲ್ ರೈಲ್ವೇಯ ವಿಭಾಗೀಯ ರೈಲ್ವೇ ಮ್ಯಾನೇಜರ್ ರಿಂಕೇಶ್ ರಾಯ್ ಅವರು ಈ ಸಂಬಂಧ ಮಾಹಿತಿ ನೀಡಿದ್ದಾರೆ. ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ತಿಳಿಸಿದ್ದಾರೆ. 


ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ. ಅವರ ಪೈಕಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿದೆ. ಸುಮಾರು 200 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ 278 ಮಂದಿ ಪೈಕಿ, 101 ಮೃತದೇಹಗಳು ಇನ್ನೂ ಉಳಿದಿವೆ. ಅವರು ಯಾರೆಂಬ ಗುರುತು ಪತ್ತೆಯಾಗಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಮುಂದಿನ ಸುದ್ದಿ
Show comments