ರೈಲು ದುರಂತ : 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ!

Webdunia
ಬುಧವಾರ, 7 ಜೂನ್ 2023 (11:12 IST)
ಭುವನೇಶ್ವರ : ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 275 ಮೃತರ ಪೈಕಿ, 101 ಮೃತದೇಹಗಳ ಗುರುತು ಇನ್ನೂ ಪತ್ತೆಯೇ ಆಗಿಲ್ಲ. ಕೇವಲ 55 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
 

ಈಸ್ಟರ್ನ್ ಸೆಂಟ್ರಲ್ ರೈಲ್ವೇಯ ವಿಭಾಗೀಯ ರೈಲ್ವೇ ಮ್ಯಾನೇಜರ್ ರಿಂಕೇಶ್ ರಾಯ್ ಅವರು ಈ ಸಂಬಂಧ ಮಾಹಿತಿ ನೀಡಿದ್ದಾರೆ. ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ತಿಳಿಸಿದ್ದಾರೆ. 


ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ. ಅವರ ಪೈಕಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿದೆ. ಸುಮಾರು 200 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ 278 ಮಂದಿ ಪೈಕಿ, 101 ಮೃತದೇಹಗಳು ಇನ್ನೂ ಉಳಿದಿವೆ. ಅವರು ಯಾರೆಂಬ ಗುರುತು ಪತ್ತೆಯಾಗಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಮುಂದಿನ ಸುದ್ದಿ
Show comments