Webdunia - Bharat's app for daily news and videos

Install App

2 ಡೋಸ್ ಪಡೆದವರಿಗೆ ಚಿಕಿತ್ಸೆ !

Webdunia
ಮಂಗಳವಾರ, 30 ನವೆಂಬರ್ 2021 (16:22 IST)
ಬೆಂಗಳೂರು : ಓಮಿಕ್ರಾನ್ ವೈರಸ್ ಭೀತಿ ಜಗತ್ತನ್ನು ಹಿಂಡಿ ಹಿಪ್ಪೆ ಮಾಡಿದೆ.
ಡೆಲ್ಟಾ ಅಬ್ಬರಕ್ಕೆ ಮರಣಮೃದಂಗ ಬಾರಿಸಬಾರದು ಎಂದು ಎಲ್ಲ ದೇಶಗಳು, ಎಲ್ಲ ರಾಜ್ಯಗಳು ಕಟ್ಟೆಚ್ಚರ ವಹಿಸುತ್ತಿದ್ದು, ಹತ್ತು ಹಲವು ರೀತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿವೆ.”
ಓಮಿಕ್ರಾನ್ ಕುರಿತು ರಾಜ್ಯದಲ್ಲಿಯೂ ಈಗಾಗಲೇ ಹಲವು ಮಾರ್ಗಸೂಚಿ ಜಾರಿಯಾಗಿವೆ. ಆದರೂ ಎರಡನೇ ಡೋಸ್ ಲಸಿಕೆ ಪಡೆಯಲು ಜನ ಹಿಂದೇಟು ಹಾಕಿದ್ದಾರೆ. ಹೀಗಾಗಿ ಎಲ್ಲರೂ ಲಸಿಕೆ ಪಡೆಯುವಂತೆ ಮಾಡಲು ಕಠಿಣ ನಿಯಮಗಳನ್ನು ಜಾರಿ ಮಾಡಿ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಲಸಿಕೆ ಪಡೆಯದಿದ್ದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಡಿ. ಸಿಂಗಾಪುರ ಮಾದರಿಯಲ್ಲಿ ಲಸಿಕೆ ಪಡೆಯದವರಿಗೆ ಸರ್ಕಾರಿ ಸೌಲಭ್ಯ ಕೊಡ್ಬೇಡಿ. ಅಷ್ಟೇ ಅಲ್ಲ, ಲಸಿಕೆ ಪಡೆಯದವರ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಸಹ ಹಾಕದಿರುವ ರೀತಿಯ ಟಫ್ ರೂಲ್ಸ್ ತನ್ನಿ. ಆಗ ಮಾತ್ರ ಶೇಕಡಾ 100ರಷ್ಟು ವ್ಯಾಕ್ಸಿನೇಷನ್ ಟಾರ್ಗೆಟ್ ಮುಟ್ಟಲು ಸಾಧ್ಯ ಎಂದು ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments