2 ಡೋಸ್ ಪಡೆದವರಿಗೆ ಚಿಕಿತ್ಸೆ !

Webdunia
ಮಂಗಳವಾರ, 30 ನವೆಂಬರ್ 2021 (16:22 IST)
ಬೆಂಗಳೂರು : ಓಮಿಕ್ರಾನ್ ವೈರಸ್ ಭೀತಿ ಜಗತ್ತನ್ನು ಹಿಂಡಿ ಹಿಪ್ಪೆ ಮಾಡಿದೆ.
ಡೆಲ್ಟಾ ಅಬ್ಬರಕ್ಕೆ ಮರಣಮೃದಂಗ ಬಾರಿಸಬಾರದು ಎಂದು ಎಲ್ಲ ದೇಶಗಳು, ಎಲ್ಲ ರಾಜ್ಯಗಳು ಕಟ್ಟೆಚ್ಚರ ವಹಿಸುತ್ತಿದ್ದು, ಹತ್ತು ಹಲವು ರೀತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿವೆ.”
ಓಮಿಕ್ರಾನ್ ಕುರಿತು ರಾಜ್ಯದಲ್ಲಿಯೂ ಈಗಾಗಲೇ ಹಲವು ಮಾರ್ಗಸೂಚಿ ಜಾರಿಯಾಗಿವೆ. ಆದರೂ ಎರಡನೇ ಡೋಸ್ ಲಸಿಕೆ ಪಡೆಯಲು ಜನ ಹಿಂದೇಟು ಹಾಕಿದ್ದಾರೆ. ಹೀಗಾಗಿ ಎಲ್ಲರೂ ಲಸಿಕೆ ಪಡೆಯುವಂತೆ ಮಾಡಲು ಕಠಿಣ ನಿಯಮಗಳನ್ನು ಜಾರಿ ಮಾಡಿ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಲಸಿಕೆ ಪಡೆಯದಿದ್ದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಡಿ. ಸಿಂಗಾಪುರ ಮಾದರಿಯಲ್ಲಿ ಲಸಿಕೆ ಪಡೆಯದವರಿಗೆ ಸರ್ಕಾರಿ ಸೌಲಭ್ಯ ಕೊಡ್ಬೇಡಿ. ಅಷ್ಟೇ ಅಲ್ಲ, ಲಸಿಕೆ ಪಡೆಯದವರ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಸಹ ಹಾಕದಿರುವ ರೀತಿಯ ಟಫ್ ರೂಲ್ಸ್ ತನ್ನಿ. ಆಗ ಮಾತ್ರ ಶೇಕಡಾ 100ರಷ್ಟು ವ್ಯಾಕ್ಸಿನೇಷನ್ ಟಾರ್ಗೆಟ್ ಮುಟ್ಟಲು ಸಾಧ್ಯ ಎಂದು ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments