Webdunia - Bharat's app for daily news and videos

Install App

ಭಾರತ್ ಬಂದ್ ದಿನ ಕಚೇರಿಗೆ ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ತ್ರಿಪುರಾ ಸರ್ಕಾರ

Webdunia
ಭಾನುವಾರ, 16 ಸೆಪ್ಟಂಬರ್ 2018 (08:42 IST)
ನವದೆಹಲಿ: ಕಾಂಗ್ರೆಸ್ ನೇತೃತ್ವದಲ್ಲಿ ಸೆಪ್ಟೆಂಬರ್ 10 ರಂದು ದೇಶದಾದ್ಯಂತ ತೈಲ ಬೆಲೆ ಏರಿಕೆ ವಿರೋಧಿಸಿ ನಡೆದ ಭಾರತ್ ಬಂದ್ ದಿನ ಕಚೇರಿಗೆ ಬಾರದೇ ಇದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ತ್ರಿಪುರಾ ಸರ್ಕಾರ ನಿರ್ಧರಿಸಿದೆ.

ಬಿಜೆಪಿ ನೇತೃತ್ವದ ತ್ರಿಪುರಾ ಸರ್ಕಾರ ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಆ ದಿನ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದೆ.

ಮೊದಲು ಇಲಾಖೆಗಳಿಗೆ ಆ ದಿನ ಗೈರು ಹಾಜರಾದ ಅಧಿಕಾರಿಗಳ ಪಟ್ಟಿ ಕೇಳಿದ್ದ ಸರ್ಕಾರ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎರಡನೇ ನೋಟಿಸ್ ಜಾರಿ ಮಾಡಿತ್ತು. ಈ ವಿಚಾರ ಇದೀಗ ವ್ಯಾಪಕ ಚರ್ಚೆಗೆ ಗುರಿಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments