Webdunia - Bharat's app for daily news and videos

Install App

ಟಿಡಿಪಿಯಲ್ಲಿ ಕಳೆದುಕೊಂಡ ದೋಸ್ತಿಯನ್ನು ಟಿಆರ್ ಎಸ್ ನಲ್ಲಿ ಪಡೆಯಲಿರುವ ಬಿಜೆಪಿ

Webdunia
ಸೋಮವಾರ, 23 ಜುಲೈ 2018 (08:52 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದ ಆಡಳಿತಾರೂಢ ಟಿಆರ್ ಎಸ್ ಜತೆಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆಯೇ? ಹೀಗೊಂದು ಸಾಧ್ಯತೆ ದಟ್ಟವಾಗಿದೆ.
 

ಅತ್ತ ಆಂಧ್ರಪ್ರದೇಶದಲ್ಲಿ ಟಿಡಿಪಿ ಜತೆಗಿನ ಸಖ್ಯ ಕಡಿದುಕೊಂಡಿರುವ ಆಗಿರುವ ನಷ್ಟವನ್ನು ಟಿಆರ್ ಎಸ್ ಮೂಲಕ ಪಡೆದುಕೊಳ್ಳಲು ಬಿಜೆಪಿ ಸಿದ್ಧತೆ ನಡೆದಿದೆ ಎನ್ನಲಾಗಿದೆ. ಇದರ ಪೂರ್ವಭಾವಿಯಾಗಿ ಮೊನ್ನೆ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಟಿಆರ್ ಎಸ್ ನ್ನು ಕೊಂಡಾಡಿದ್ದಾರೆ ಎನ್ನಲಾಗಿದೆ.

ಅವಿಶ್ವಾಸ ಮತ ಸಂದರ್ಭದಲ್ಲಿ ಟಿಆರ್ ಎಸ್ ತಟಸ್ಥವಾಗಿ ಉಳಿದಿರುವುದು ಇದಕ್ಕೆ ಪುಷ್ಟಿ ನೀಡಿದೆ. ಇನ್ನೊಂದೆಡೆ ತೃತೀಯ ರಂಗದಲ್ಲಿ ಸೇರಿಕೊಳ್ಳುವ ಬಗ್ಗೆ ಸಿಎಂ ಚಂದ್ರಶೇಖರ್ ರಾವ್ ನಿರಾಸಕ್ತಿ ವಹಿಸಿರುವುದು ಅವರ ಬಿಜೆಪಿ ಸೇರ್ಪಡೆ ಬಗ್ಗೆ ಅನುಮಾನಗಳನ್ನು ಹೆಚ್ಚಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET Results live: ಕೆಲವೇ ಕ್ಷಣಗಳಲ್ಲಿ ಸಿಇಟ ಫಲಿತಾಂಶ: ಎಲ್ಲಿ, ಹೇಗೆ ಚೆಕ್ ಮಾಡಬೇಕು ಇಲ್ಲಿದೆ ವಿವರ

Viral video: ನಡು ರಸ್ತೆಯಲ್ಲೇ ಮಹಿಳೆ ಜೊತೆ ಬಿಜೆಪಿ ನಾಯಕನ ಕಾಮದಾಟ, ಥೂ ಎಂದ ಜನ

Karnataka Weather: ಇಂದಿನಿಂದ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಮುಂದಿನ ಸುದ್ದಿ
Show comments