Webdunia - Bharat's app for daily news and videos

Install App

ಹೇಗೆ ನಡೆಯಲಿದೆ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ?

Webdunia
ಶನಿವಾರ, 19 ಮೇ 2018 (12:07 IST)
ಬೆಂಗಳೂರು: ಮೂರು ದಿನಗಳ ಸಿಎಂ ಯಡಿಯೂರಪ್ಪ ಸರ್ಕಾರ ಮುಂದುವರಿಯುತ್ತಾ ಎಂದು ಇಂದು ವಿಶ್ವಾಸ ಮತದ ಮೂಲಕ ನಿರ್ಣಯವಾಗಲಿದೆ. ಅಷ್ಟಕ್ಕೂ ವಿಶ್ವಾಸ ಮತ ನಡೆಯುವ ಪ್ರಕ್ರಿಯೆ ಹೇಗಿರುತ್ತದೆ ಗೊತ್ತಾ?

ಮೊದಲಿಗೆ ಸಿಎಂ ಯಡಿಯೂರಪ್ಪ ವಿಶ್ವಾಸ ಮತ ಪ್ರಸ್ತಾವನೆ ಸಲ್ಲಿಸುತ್ತಾರೆ. ‘ಬಿಎಸ್ ಯಡಿಯೂರಪ್ಪ ಎಂಬ ಹೆಸರಿನವಾದ ನನ್ನ ನೇತೃತ್ವದ ಸಚಿವ ಸಂಪುಟದ ಮೇಲೆ ವಿಶ್ವಾಸವಿಡುವಂತೆ ಕೋರುತ್ತೇನೆ’ ಎಂದು ಯಡಿಯೂರಪ್ಪ ಪ್ರಸ್ತಾವನೆ ಸಲ್ಲಿಸುತ್ತಾರೆ.

ಬಳಿಕ ಇದರ ಮೇಲೆ ಚರ್ಚೆ ನಡೆಸುವುದಾದರೆ ಅದಕ್ಕೆ ಅವಕಾಶವಿದೆ. ಅದಾದ ಬಳಿಕ ಪ್ರಸ್ತಾವನೆಯನ್ನು ಮತಕ್ಕೆ ಹಾಕಲಾಗುತ್ತದೆ. ಮೊದಲು ಪರ ಇರುವವರ ಲೆಕ್ಕ ಹಾಕಲಾಗುತ್ತದೆ.

ಇಲ್ಲಿ ಸೀಕ್ರೆಟ್ ವೋಟಿಂಗ್ ಇಲ್ಲ. ಹಾಗಾಗಿ ಪರ ಅಥವಾ ವಿರೋಧ ಇರುವ ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾಯಿಸಬಹುದು. ಪ್ರಸ್ತಾವದ ಪರ ಹೆಚ್ಚು ಮತ ಬಂದರೆ ಯಡಿಯೂರಪ್ಪನವರು ವಿಶ್ವಾಸ ಮತ ಗೆದ್ದಂತೆ. ವಿರೋಧಕ್ಕೆ ಹೆಚ್ಚು ಮತ ಬಂದರೆ ಅಲ್ಲಿಗೆ ಸರ್ಕಾರ ವಿಶ್ವಾಸ ಮತ ಕಳೆದುಕೊಂಡಿದೆ ಎಂದರ್ಥ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments