Daily Horoscope

ಟಿವಿ ಡಿಬೇಟ್ಗಳು ಹೆಚ್ಚು ಹಾನಿ ಉಂಟು ಮಾಡುತ್ತದೆ: ರಮಣ

Webdunia
ಬುಧವಾರ, 17 ನವೆಂಬರ್ 2021 (15:59 IST)
ದೆಹಲಿಯಲ್ಲಿ ಗಂಭೀರ ಹಂತಕ್ಕೆ ತಲುಪಿರುವ ಮಾಲಿನ್ಯ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್  ಅಷ್ಟೇ ಗಂಭೀರವಾಗಿ ಪರಿಗಣಿಸಿದೆ.
ರಾಷ್ಟ್ರರಾಜಧಾನಿ ದೆಹಲಿ ಮತ್ತು ಸುತ್ತಲಿನ ನಗರಗಳಲ್ಲಿ ಮಾಲಿನ್ಯದ ಪ್ರಮಾಣ ಹೆಚ್ಚಾಗಿದ್ದು, ಅದನ್ನು ತುರ್ತು ಪರಿಸ್ಥಿತಿಯೆಂದು ಪರಿಗಣಿಸಿ, ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರದಿಂದ ಹಿಡಿದು, ನಗರಾಡಳಿತಗಳವರೆಗೆ ಸುಪ್ರೀಂ ಸೂಚನೆ ನೀಡಿದೆ.  ದೆಹಲಿ ಮಾಲಿನ್ಯದ ಪರಿಸ್ಥಿತಿ ಕುರಿತಂತೆ ಸಲ್ಲಿಕೆಯಾದ ಅರ್ಜಿಗಳ ಮತ್ತು ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಕೇಂದ್ರ, ದೆಹಲಿ ಆಪ್ ಸರ್ಕಾರಗಳು ಸಲ್ಲಿಸಿದ್ದ ವರದಿಯ ವಿಚಾರಣೆ ಇಂದು ನಡೆಯಿತು. ಈ ವೇಳೆ ಸಿಜೆಐ ಎನ್.ವಿ.ರಮಣ, ಎಲ್ಲವನ್ನೂ ನ್ಯಾಯಾಂಗವೇ ಹೇಳಲಿ ಎಂದು ಕುಳಿತುಕೊಳ್ಳಬಾರದು. ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.
ದೀಪಾವಳಿ ಹಬ್ಬ ಮುಗಿದು 10 ದಿನಗಳಾದರೂ ಪಟಾಕಿ ಹೊಡೆಯಲಾಗುತ್ತಿದೆ. ಆದರೆ ಮಾಲಿನ್ಯಕ್ಕೆ ಕಾರಣವೇನು ಎಂದು ಪ್ರಶ್ನಿಸಿದರೆ ಎಲ್ಲರೂ ರೈತರತ್ತ ಮಾತ್ರ ಬೆರಳು ತೋರಿಸುತ್ತಾರೆ. ಅವರು ಒಣಗಿದ ಪೈರು ಸುಡುತ್ತಿರುವುದರಿಂದಲೇ ವಾಯುಮಾಲಿನ್ಯ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಹೀಗೆ ಪಟಾಕಿ ನಿಷೇಧಿಸಿದ್ದರೂ ಈಗಲೂ ಅದನ್ನು ಸಿಡಿಸುತ್ತಿರುವವರ ವಿರುದ್ಧ ಇನ್ನೂ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಸಿಜೆಐ ಸರ್ಕಾರಗಳಿಗೆ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments