Webdunia - Bharat's app for daily news and videos

Install App

ಉಕ್ರೇನ್ ವಾಯುಮಾರ್ಗ ಬಂದ್ !

Webdunia
ಗುರುವಾರ, 24 ಫೆಬ್ರವರಿ 2022 (14:43 IST)
ಹೊಸದಿಲ್ಲಿ : ಉಕ್ರೇನ್ ಮೇಲೆ ರಷ್ಯಾ ಅಧಿಕೃತವಾಗಿ ಯುದ್ಧ ಘೋಷಣೆ ಮಾಡಿದೆ.
 
ಪಾಶ್ಚಿಮಾತ್ಯ ದೇಶಗಳ ಒತ್ತಡದ ನಡುವೆಯೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಗುರುವಾರ 'ಸೇನಾ ಕಾರ್ಯಾಚರಣೆ' ನಡೆಸಲು ಆದೇಶ ಮಾಡಿದ್ದಾರೆ.

ಉಕ್ರೇನ್ ಸೇನೆಗೆ ಶರಣಾಗುವಂತೆ ಅವರು ಆಗ್ರಹಿಸಿದ್ದಾರೆ. ಈ ಹಿನ್ನೆಲೆ ಉಕ್ರೇನ್ ನ ಹಲವು ಕಡೆ ದಾಳಿ ನಡೆಯುತ್ತಿದೆ. ಈ ಮಧ್ಯೆ ಭಾರತ ಕೂಡ ತನ್ನ ದೇಶದ ಪ್ರಜೆಗಳನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಂಡಿದೆ.

ಆದರೆ ಏಕಾಏಕಿ ಯುದ್ಧ ಘೋಷಣೆಯಾದ ಹಿನ್ನೆಲೆ ಉಕ್ರೇನ್ ಗೆ ತೆರಳಿದ್ದ ಭಾರತದ ಏರ್ ಇಂಡಿಯಾ ವಿಮಾನ ವಾಪಸ್ ಆಗಿದೆ. ಹೌದು, ಉಕ್ರೇನ್ ಮೇಲೆ ರಷ್ಯಾ ಸೇನಾ ಕಾರ್ಯಾಚರಣೆ ಆರಂಭಿಸಿದ್ದು, ಹಲವೆಡೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಹೀಗಾಗಿ ಬೇರೆ ದೇಶದಿಂದ ಆಗಮಿಸುವ ವಿಮಾನಗಳಿಗೆ ಬರದಂತೆ ಉಕ್ರೇನ್ ಸರ್ಕಾರ ಮನವಿ ಮಾಡಿದೆ. ಈ ಸಂಬಂಧ ಏರ್ ಮ್ಯಾನ್ ಗಳಿಗೆ ವಾಯುಪ್ರದೇಶ ಬಂದ್ ಮಾಡಿರುವ ಬಗ್ಗೆ ನೋಟಿಸ್ ಜಾರಿಗೊಳಿಸಿರುವ ಉಕ್ರೇನ್, ರಷ್ಯಾ ದಾಳಿಯಿಂದಾಗಿ ಉಕ್ರೇನ್ ನ ವಾಯು ಮಾರ್ಗ ಬಳಸುವುದು ಅತ್ಯಂತ ಅಪಾಯಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments