ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿರಿಸಿಕೊಂಡಿದೆ ಉಕ್ರೇನ್ !

Webdunia
ಗುರುವಾರ, 3 ಮಾರ್ಚ್ 2022 (11:34 IST)
ಕೀವ್ : ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.

ಈ ನಡುವೆ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾ ಆರೋಪಿಸಿದೆ. ಖಾರ್ಕಿವ್ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿರುವಾಗ ಉಕ್ರೇನ್ ಪಡೆಗಳು ಭಾರತೀಯರನ್ನು ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಬ್ರೀಫಿಂಗ್ನಲ್ಲಿ ತಿಳಿಸಿದೆ. 

ಈ ಕುರಿತಂತೆ ಮಾತನಾಡಿದ ಮೇಜರ್ ಜನರಲ್ ಇಗೊರ್ ಕೊನಾಶೆಂಕೋವ್, ನಮ್ಮ ತಿಳಿದುಬಂದಿರುವ ಮಾಹಿತಿಯ ಪ್ರಕಾರ ಖಾರ್ಕಿವ್ನಲ್ಲಿ, ಉಕ್ರೇನಿಯನ್ ಅಧಿಕಾರಿಗಳು ಉಕ್ರೇನಿಯನ್ ಪ್ರದೇಶವನ್ನು ತೊರೆದು ಬೇರೆಡೆಗೆ ಹೋಗಲು ಪ್ರಯತ್ನಿಸಿದ ಭಾರತೀಯ ವಿದ್ಯಾರ್ಥಿಗಳ ದೊಡ್ಡ ಗುಂಪನ್ನು ಬಲವಂತವಾಗಿ ಬಂಧಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮುಂದಿನ ಸುದ್ದಿ
Show comments