Webdunia - Bharat's app for daily news and videos

Install App

ಮಳೆಗಾಲ ಮುಗಿಯೋವರೆಗೆ ಬೆಂಗ್ಳೂರಿನಲ್ಲಿ ಅಂಡರ್ಪಾಸ್ ಬಂದ್..?

Webdunia
ಮಂಗಳವಾರ, 23 ಮೇ 2023 (08:47 IST)
ಬೆಂಗಳೂರು : ನಗರದ ಕೆ.ಆರ್ ಸರ್ಕಲ್ ಅಂಡರ್ಪಾಸ್ ದುರಂತಕ್ಕೆ ನಿರ್ಲಕ್ಷ್ಯವೇ ಕಾರಣ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಬೆಂಗಳೂರಿನ ಅಂಡರ್ಪಾಸ್ಗಳ ಸ್ಥಿತಿಗತಿಯ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ಕೊಟ್ಟಿದೆ.
 
ಮಳೆ ಅನಾಹುತದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಮಳೆಗಾಲ ಮುಗಿಯುವವರೆಗೆ ಸಮಸ್ಯೆಗಳು ಇರುವ ಎಲ್ಲಾ ಅಂಡರ್ಪಾಸ್ ಬಂದ್ ಮಾಡುವ ನಿರ್ಣಯಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ನಗರದ ಯಾವ್ಯಾವ ಅಂಡರ್ಪಾಸ್ ಸುರಕ್ಷತೆಯಿಂದ ಕೂಡಿಲ್ಲ. ಅವುಗಳ ಬಗ್ಗೆ ವರದಿ ನೀಡುವಂತೆ ಮುಖ್ಯ ಎಂಜಿನಿಯರ್ಗೆ ಸೂಚಿಸಿದೆ. 

ನಗರದಲ್ಲಿ 20ಕ್ಕೂ ಹೆಚ್ಚು ಅಂಡರ್ಪಾಸ್ಗಳು ನಿರ್ವಹಣೆ ಕೊರತೆಯಿಂದ ಡೇಂಜರ್ ಜೋನ್ನಲ್ಲಿವೆ. ಸಣ್ಣ ಮಳೆ ಬಂದರೂ ಅಂಡರ್ಪಾಸ್ಗಳು ಕೆರೆಯಂತಾಗುತ್ತಿವೆ. ಸದ್ಯ ವಿಂಡ್ಸರ್ ಮ್ಯಾನರ್ ಬಳಿಯ ಅಂಡರ್ಪಾಸ್ನಲ್ಲಿ ನೀರು ನಿಂತಿದ್ದು, ಇಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

ಮುಂದಿನ ಸುದ್ದಿ
Show comments