Webdunia - Bharat's app for daily news and videos

Install App

ಪ್ರಮಾಣ ವಚನ ಸಮಾರಂಭದ ಹಿಂದೆಯೇ ಅಸಮಾಧಾನದ ಹೊಗೆ

Webdunia
ಬುಧವಾರ, 6 ಜೂನ್ 2018 (13:10 IST)
ಬೆಂಗಳೂರು: ನೂತನವಾಗುತ್ತಿರುವವರಿಗೆ ಸಚಿವರಾಗುತ್ತಿರುವ ಪ್ರಮಾಣ ವಚನದ ಸಂಭ್ರಮವಾದರೆ, ಸ್ಥಾನ ವಂಚಿತರಾದವರಲ್ಲಿ ಅಸಮಾಧಾನದ ಹೊಗೆ.

ಇದು ಕಾಂಗ್ರೆಸ್ ಮತ್ತು ಜೆಡಿಎಸ್ ವಲಯದಲ್ಲಿ ಕಂಡುಬರುತ್ತಿದೆ. ಜೆಡಿಎಸ್ ನ ಹಿರಿಯ ಶಾಸಕ ಬಸವರಾಜ್ ಹೊರಟ್ಟಿ ತಮ್ಮ ಅಸಮಾಧಾನವನ್ನು ಮಾಧ್ಯಮಗಳ ಮೂಲಕವೇ ಹೊರಹಾಕಿದ್ದಾರೆ.

ನಾನು ಹಿರಿಯ ಶಾಸಕ. ನನ್ನ ಹಿರಿತನ ಗಮನಿಸಿ ಪಕ್ಷವೇ ಸ್ಥಾನ ನೀಡುತ್ತೆ ಅಂದುಕೊಂಡಿದ್ದೆ. ನನಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಶಿಕ್ಷಕರೂ ಕಾದಿದ್ದರು. ಆದರೆ ಅಸಮಾಧಾನವನ್ನು ಬಹಿರಂಗವಾಗಿ ಹೇಳಿಕೊಳ್ಳಲ್ಲ ಎಂದು ಶಿಕ್ಷಣ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಬಸವರಾಜ ಹೊರಟ್ಟಿ ಹೇಳಿಕೊಂಡಿದ್ದಾರೆ.

ಇತ್ತ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್ ಕೂಡಾ ಸಚಿವ ಸ್ಥಾನ ಸಿಗದ ನಿರಾಶೆಯಲ್ಲಿದ್ದಾರೆ. ಸಿದ್ದರಾಮಯ್ಯ ನಮ್ಮ ನಾಯಕರು. ಅವರ ಬಳಿಯೇ ಈ ವಿಚಾರ ಚರ್ಚಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಅಂತೂ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್, ಜೆಡಿಎಸ್ ನಲ್ಲಿ ಅಸಮಾಧಾನವೂ ಎದ್ದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮುಂದಿನ ಸುದ್ದಿ
Show comments