Webdunia - Bharat's app for daily news and videos

Install App

ಬೆದರಿಕೆ ಕರೆ ಬಂದಿರುವ ಕಾರಣ ಪೊಲೀಸರಿಗೆ ದೂರು ನೀಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ

Webdunia
ಸೋಮವಾರ, 23 ಏಪ್ರಿಲ್ 2018 (07:02 IST)
ಕಾರಾವಾರ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರಿಗೆ ಕೊಲೆ ಮಾಡುವುದಾಗಿ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಇದೀಗ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಸಚಿವರ ಮೊಬೈಲ್ ನಂಬರ್ ಹಾಗೂ ಲ್ಯಾಂಡ್ ಲೈನ್ ನಂಬರಿಗೆ ಮೂರು ಬಾರಿ ಕರೆ ಮಾಡುವುದರ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. ಕರೆ ಮಾಡಿದ ದುಷ್ಕರ್ಮಿಗಳು ಸಚಿವರಿಗೆ ,ನೀನು ದೊಡ್ಡ ಲೀಡರಾ? ನಿನ್ನ ತಲೆ ಕಡಿದು ಹಾಕುತ್ತೇನೆ, ದೇಹವನ್ನ ತುಂಡು ಮಾಡುತ್ತೇನೆ ಎಂದು ಬೆದರಿಸಿದ್ದಾರೆ. 


ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಸುರೇಶ್ ಶಟ್ಟಿ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 504 ಹಾಗೂ 507 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments