ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಯುಪಿ ಸಚಿವರಿಗೆ ದಂಡ!

Webdunia
ಭಾನುವಾರ, 18 ಸೆಪ್ಟಂಬರ್ 2022 (12:28 IST)
ಲಕ್ನೋ : 2017ರ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಉತ್ತರ ಪ್ರದೇಶದ ಸಚಿವ ಮಾಯಂಕೇಶ್ವರ್ ಶರಣ್ ಸಿಂಗ್ ಅವರು ಶನಿವಾರ ಸುಲ್ತಾನ್ಪುರದ ನ್ಯಾಯಾಲಯಕ್ಕೆ ಹಾಜರಾಗಿ 500 ರೂ. ದಂಡವನ್ನು ನೀಡಿದ್ದಾರೆ.
 
ಬಳಿಕ ಹೈಕೋರ್ಟ್ ಅವರ ವಿರುದ್ಧದ ವಿಚಾರಣೆಯನ್ನು ಕೊನೆಗೊಳಿಸಿದೆ. ತಿಲೋಯ್ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಶಾಸಕರಾಗಿರುವ ಆರೋಗ್ಯ ಖಾತೆಯ ರಾಜ್ಯ ಸಚಿವ ಶರಣ್ ಸಿಂಗ್ ಅವರು,

ಹೈಕೋರ್ಟ್ನ ನಿರ್ದೇಶನದ ಮೇರೆಗೆ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (3) ಸೈಮಾ ಸಿದ್ದಿಕಿ ಜರಾರ್ ಆಲಂ ಅವರ ನ್ಯಾಯಾಲಯಕ್ಕೆ ಹಾಜರಾದರು.

ಶರಣ್ ಸಿಂಗ್ ಅವರು ದಂಡದ ಮೊತ್ತವನ್ನು ಠೇವಣಿ ಮಾಡಿ, ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ಅರ್ಜಿ ಸಲ್ಲಿಸಿದರು. ಈ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ಸ್ವೀಕರಿಸಿದ್ದು, ಅವರ ಪ್ರಕರಣದ ವಿಚಾರಣೆಯನ್ನು ಕೊನೆಗೊಳಿಸುವಂತೆ ಆದೇಶ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments