Webdunia - Bharat's app for daily news and videos

Install App

ಚುನಾವಣೆ ಪ್ರಚಾರಕ್ಕೆ ಸ್ಟಾರ್ ನಟರ ಚಿತ್ರ ಬಳಕೆ!

Webdunia
ಬುಧವಾರ, 4 ಏಪ್ರಿಲ್ 2018 (18:25 IST)
ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿದ ಸ್ಟಾರ್ ನಟರು? ಹೀಗಂತ ಕೇಳಿದರೆ ಯಾವ ನಟರು ಎಂದು ಕೇಳಬೇಡಿ.
 ಕೊಪ್ಪಳದ ಕೆಲವು ಕ್ಷೇತ್ರಗಳಲ್ಲಿ ಸ್ಟಾರ್ ನಟರ ಚಿತ್ರಗಳನ್ನು ಬಳಸಿಕೊಂಡು ಪ್ರಚಾರ ನಡೆಸಲಾಗುತ್ತಿದೆ. ಈ ಚಿತ್ರಗಳು ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿವೆ. ಹಲವರಿಂದ ಚಿತ್ರಗಳು ಹರಿದಾಡುತ್ತಿದ್ದರೂ ಸಹ  ಚುನಾವಣಾ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. 
 
ವಿವಿಧ ಸಿನಿಮಾ ನಾಯಕ ನಟರು ಒಂದು ಪಕ್ಷದ ಪರ ಪ್ರಚಾರ ಮಾಡುವ ರೀತಿ ಎಡಿಟ್ ಮಾಡಿರೋ ಫೋಟೊಗಳನ್ನು ಪೋಸ್ಟ್ ಮಾಡಲಾಗುತ್ತಿದೆ. ಈ ಚಿತ್ರಗಳು ಕೊಪ್ಪಳ ಜಿಲ್ಲೆಯಾದ್ಯಂತ ಹರಿದಾಡುತ್ತಿವೆ. 
 
ನಟ ಗಣೇಶ, ಸುದೀಪ್ ಅಭ್ಯರ್ಥಿಗಳ ಫೋಟೊ ಹಿಡಿದು ಪ್ರಚಾರ ಮಾಡುತ್ತಿರುವದು ಕಾಂಗ್ರೆಸ್, ಬಿಜೆಪಿ,ಜೆಡಿಎಸ್  ಪಕ್ಷದ ಕಾರ್ಯಕರ್ತರ ಕೃತ್ಯ ಎಂದು ಶಂಕಿಸಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments