ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

Webdunia
ಶುಕ್ರವಾರ, 25 ಆಗಸ್ಟ್ 2023 (07:02 IST)
ಬೆಂಗಳೂರು : ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಶುಭ ಶುಕ್ರವಾರದ ದಿನ ಇಂದು ವರಮಹಾಲಕ್ಷ್ಮಿ ಹಬ್ಬಕ್ಕೆ ಬರುವ ಮಹಿಳಾ ಭಕ್ತರಿಗೆ ವಿಶೇಷ ಹಬ್ಬದ ಉಡುಗೊರೆಯೊಂದು ಕಾದಿದೆ.

ಈಗಾಗಲೇ ಬೆಂಗಳೂರಿನ ಬನಶಂಕರಿ ದೇಗುಲ ಸೇರಿದಂತೆ ಮುಜರಾಯಿ ದೇಗುಲದಲ್ಲಿ ಇಂದು ಪೂಜೆಗೆ ಎಲ್ಲಾ ಸಿದ್ಧತೆ ಮಾಡಲಾಗಿದ್ದು, ಮಹಿಳಾ ಭಕ್ತರಿಗೆ ಕೊಡುವ ಎಲ್ಲಾ ಅರಿಶಿನ, ಕುಂಕುಮ, ಬಳೆಗಳ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಬರುವಂತಹ ಭಕ್ತರಿಗೆ ಇದನ್ನು ವಿತರಣೆ ಮಾಡಲಾಗುತ್ತದೆ. ಬೆಳಗ್ಗೆಯಿಂದ ಸಂಜೆಯವರೆಗೆ ದೇಗುಲಕ್ಕೆ ಬರುವ ಮಹಿಳಾ ಭಕ್ತರಿಗೆ ಉಡುಗೊರೆ ಕೊಡಲಾಗುತ್ತದೆ.

ಮಾರುಕಟ್ಟೆಯಲ್ಲಿ ಖರೀದಿ ಜೋರು
ಸಾಮಾನ್ಯವಾಗಿ ಹಬ್ಬದ ದಿನಗಳಂದು ಖರೀದಿ ಭರಾಟೆ ಜೋರಾಗಿರುತ್ತದೆ. ಅಲ್ಲದೇ ಹೂ, ಹಣ್ಣು ಅಗತ್ಯ ವಸ್ತುಗಳ ಬೆಲೆಯಲ್ಲಿ ದುಪ್ಪಟ್ಟಾಗಿರುತ್ತದೆ. ಅಂತೆಯೇ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ವ್ಯಾಪಾರ ಜೋರಾಗಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಬೆಳ್ಳಂಬೆಳಗ್ಗೆ ಹೂ, ಹಣ್ಣು ಕೊಳ್ಳಲು ಜನ ಮುಗಿಬಿದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments