Webdunia - Bharat's app for daily news and videos

Install App

ತಿಮ್ಮಪ್ಪನನ್ನೇ ಮುಚ್ಚಿದ ವರುಣ!

Webdunia
ಶುಕ್ರವಾರ, 19 ನವೆಂಬರ್ 2021 (19:42 IST)
ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಒಂದೇ ಸಮ ಮಳೆ ಸುರಿಯುತ್ತಿದೆ.
ತಿರುಮಲ ಬೆಟ್ಟದ ಶಿಖರದಲ್ಲಿರುವ ವೆಂಕಟೇಶ್ವರ ದೇವಸ್ಥಾನ ಎರಡು ದಿನಗಳ ಮಟ್ಟಿಗೆ ಮುಚ್ಚಲ್ಪಟ್ಟಿದ್ದು,
ಭಕ್ತರಿಗೆ ರವಿವಾರದವರಗೆ ದರ್ಶನ ಭಾಗ್ಯವಿಲ್ಲ. ತಿರುಪತಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ವೆಂಕಟೇಶ್ವರ ದೇವಸ್ಥಾನವು ಏಳು ಬೆಟ್ಟಗಳಿಂದ ಸುತ್ತುವರೆದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಏಳನೇ ಬೆಟ್ಟ ವೆಂಕಟಾದ್ರಿಯ ಶಿಖರದ ಮೇಲೆ ದೇಗುಲವಿರುವುದರಿಂದ ಮಳೆ ನೇರವಾಗಿ ದೇವಸ್ಥಾನದ ಮೇಲೆ ಸುರಿಯುತ್ತಿದೆ ಮತ್ತು ಗರ್ಭಗುಡಿಯೊಳಗೆ ನೀರು ಪ್ರವೇಶಿಸುತ್ತಿದೆ. ದೇವಸ್ಥಾನದ ಆವರಣವೆಲ್ಲ ಜಲಾವೃತಗೊಂಡಿರುವ ಕಾರಣ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅಧಿಕಾರಿಗಳು ಅದನ್ನು ಎರಡು ದಿನಗಳ ಮಟ್ಟಿಗೆ ಮುಚ್ಚುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments