ತಿಮ್ಮಪ್ಪನನ್ನೇ ಮುಚ್ಚಿದ ವರುಣ!

Webdunia
ಶುಕ್ರವಾರ, 19 ನವೆಂಬರ್ 2021 (19:42 IST)
ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಒಂದೇ ಸಮ ಮಳೆ ಸುರಿಯುತ್ತಿದೆ.
ತಿರುಮಲ ಬೆಟ್ಟದ ಶಿಖರದಲ್ಲಿರುವ ವೆಂಕಟೇಶ್ವರ ದೇವಸ್ಥಾನ ಎರಡು ದಿನಗಳ ಮಟ್ಟಿಗೆ ಮುಚ್ಚಲ್ಪಟ್ಟಿದ್ದು,
ಭಕ್ತರಿಗೆ ರವಿವಾರದವರಗೆ ದರ್ಶನ ಭಾಗ್ಯವಿಲ್ಲ. ತಿರುಪತಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ವೆಂಕಟೇಶ್ವರ ದೇವಸ್ಥಾನವು ಏಳು ಬೆಟ್ಟಗಳಿಂದ ಸುತ್ತುವರೆದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಏಳನೇ ಬೆಟ್ಟ ವೆಂಕಟಾದ್ರಿಯ ಶಿಖರದ ಮೇಲೆ ದೇಗುಲವಿರುವುದರಿಂದ ಮಳೆ ನೇರವಾಗಿ ದೇವಸ್ಥಾನದ ಮೇಲೆ ಸುರಿಯುತ್ತಿದೆ ಮತ್ತು ಗರ್ಭಗುಡಿಯೊಳಗೆ ನೀರು ಪ್ರವೇಶಿಸುತ್ತಿದೆ. ದೇವಸ್ಥಾನದ ಆವರಣವೆಲ್ಲ ಜಲಾವೃತಗೊಂಡಿರುವ ಕಾರಣ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅಧಿಕಾರಿಗಳು ಅದನ್ನು ಎರಡು ದಿನಗಳ ಮಟ್ಟಿಗೆ ಮುಚ್ಚುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments