Webdunia - Bharat's app for daily news and videos

Install App

ನಾಳೆಯಿಂದ ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಶುರು

Webdunia
ಮಂಗಳವಾರ, 6 ಡಿಸೆಂಬರ್ 2022 (14:31 IST)
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮಳೆ ಮತ್ತೆ ಆರಂಭವಾಗಲಿದೆ. ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಅಂಡಮಾನ್ ಸಮುದ್ರದಲ್ಲಿ 5.8 ಕಿಲೋ ಮೀಟರ್ ಎತ್ತರದಷ್ಟು ಮೇಲ್ಮೈ ಸುಳಿಗಾಳಿ ಎದ್ದಿದೆ. ಇದರ ಪ್ರಭಾವದಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು,

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಎಚ್ಚರಿಕೆ ನೀಡಿದೆ.

ಇಂದಿನಿಂದ ಡಿಸೆಂಬರ್ 8 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಯ ಕೆಲವೆಡೆಗಳಲ್ಲಿ ಭಾರೀ ಮಳೆ ಸಾಧ್ಯತೆ ಗೋಚರಿಸಿದ್ದು, ಡಿಸೆಂಬರ್ 8, 9 ಮತ್ತು 10 ರಂದು ಗುಡುಗು ಸಹಿತ ವ್ಯಾಪಕ ಮಳೆ ಬರುವ ಸಾಧ್ಯತೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments