Webdunia - Bharat's app for daily news and videos

Install App

ಲಿಂಗಾಯತ ಪ್ರತ್ಯೇಕ ಧರ್ಮ ಬೇಡ ಎಂದು ಸಿಎಂ ಮೇಲೆ ಒತ್ತಡ

Webdunia
ಗುರುವಾರ, 15 ಮಾರ್ಚ್ 2018 (12:00 IST)
ಬೆಂಗಳೂರು: ವೀರಶೈವ ಮತ್ತು ಲಿಂಗಾಯತ ಒಂದೇ. ಲಿಂಗಾಯತ ಪ್ರತ್ಯೇಕ ಧರ್ಮ ಮಾಡಬೇಡಿ ಎಂದು ವೀರಶೈವ ಸ್ವಾಮೀಜಿಗಳ ನಿಯೋಗ ಸಿಎಂ ಸಿದ್ದರಾಮಯ್ಯನವರನ್ನು ಬೇಟಿ ಮಾಡಿ ಒತ್ತಾಯಿಸಿದೆ.

ಬೆಂಗಳೂರಿನ ಸಿಎಂ ಮನೆಯಲ್ಲೇ ಸಭೆ ನಡೆಸಿದ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದ ವೀರಶೈವ ಸ್ವಾಮೀಜಿಗಳ ನಿಯೋಗ ಲಿಂಗಾಯತ ಎನ್ನುವುದು ವೀರಶೈವರಲ್ಲೇ ಒಂದು ಉಪ ಪಂಗಡ ಅಷ್ಟೇ. ಈಗಾಗಲೇ ಸಮಿತಿ ನೀಡಿರವ ವರದಿಯನ್ನು ಅನುಮೋದಿಸಲು ಕೇಂದ್ರಕ್ಕೆ ನೀಡಬೇಡಿ ಎಂದು ಸ್ವಾಮೀಜಿಗಳ ನಿಯೋಗ ಒತ್ತಾಯಿಸಿದೆ.

ವರದಿಯನ್ನು ಇಲ್ಲೇ ಕೈ ಬಿಡುವಂತೆ ಒತ್ತಾಯಿಸಿದ್ದೇವೆ. ಅಗತ್ಯ ಬಿದ್ದರೆ ಇನ್ನೊಂದು ಸಮಿತಿ ನೇಮಿಸುವಂತೆ ಆಗ್ರಹಿಸಿದ್ದೇವೆ ಎಂದು ಸ್ವಾಮೀಜಿಗಳು ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕಿಸ್ತಾನಿಗಳ ಪರಿಸ್ಥಿತಿ ಈಗ ಹೇಗಿರುತ್ತದೆ ಎಂದು ಈ ವಿಡಿಯೋ ನೋಡಿದ್ರೆ ಸಾಕು

Operation Sindoor: ಮಾಜಿ ಸೇನಾ ಮುಖ್ಯಸ್ಥರ ಈ ಟ್ವೀಟ್ ನೋಡಿದ್ರೆ ಮತ್ತೆ ಪಾಕಿಗಳ ಬುಡ ಅಲ್ಲಾಡೋದು ಗ್ಯಾರಂಟಿ

Operation Sindoor: 200ಕ್ಕೂ ಅಧಿಕ ವಿಮಾನ ಹಾರಾಟಗಳ ರದ್ದು, ಇಲ್ಲಿದೆ ಮಾಹಿತಿ

Operation Sindoor: ಭಾರತೀಯ ಸೇನಾ ಸಾಹಸಕ್ಕೆ ಸಚಿನ್ ಸೇರಿದಂತೆ ಕ್ರೀಡಾ ತಾರೆಯರ ಬಹುಪರಾಕ್‌

Operation Sindoor: ಸುದ್ದಿಗೋಷ್ಠಿಯಲ್ಲಿ ಘರ್ಜಿಸಿದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್‌ ಹಿನ್ನೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments