Select Your Language

Notifications

webdunia
webdunia
webdunia
webdunia

ವಿಧಾನಸಭೆ ಕಲಾಪ ಆರಂಭ

ವಿಧಾನಸಭೆ ಕಲಾಪ ಆರಂಭ
ಬೆಂಗಳೂರು , ಶನಿವಾರ, 19 ಮೇ 2018 (11:06 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ಸರ್ಕಾರದ ಭವಿಷ್ಯ ನಿರ್ಧರಿಸುವ ಮಹತ್ವದ ವಿಧಾನಸಭೆ ಕಲಾಪ ಇದೀಗ ತಾನೇ ಆರಂಭವಾಗಿದೆ.

ಇಂದು ಸಂಜೆ 4 ಗಂಟೆಗೆ ವಿಶ್ವಾಸಮತ ಯಾಚನೆ ನಡೆಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಹೀಗಾಗಿ ಕಲಾಪ ನಡೆಯುತ್ತಿದ್ದು, ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅಧ್ಯಕ್ಷತೆ ವಹಿಸಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನ ಎಲ್ಲಾ ಸದಸ್ಯರೂ ಸದನದಲ್ಲಿ ಉಪಸ್ಥಿತರಿದ್ದಾರೆ. ವಂದೇ ಮಾತರಂ ಗೀತೆಯೊಂದಿಗೆ ಸದನ ಆರಂಭವಾಯಿತು. ಈ ನಡುವೆ ವಿಶ್ವಾಸ ಮತ ಯಾಚನೆ ಹಿನ್ನಲೆಯಲ್ಲಿ ಇಂದು ವಿಧಾನಸೌಧದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮತದಾರರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ