Webdunia - Bharat's app for daily news and videos

Install App

ವರುಣಾ ಕ್ಷೇತ್ರದ ಉಸ್ತುವಾರಿ ವಿಜಯೇಂದ್ರಗೆ

Webdunia
ಮಂಗಳವಾರ, 24 ಏಪ್ರಿಲ್ 2018 (12:54 IST)
ನಿನ್ನೆಯಿಂದ ಹೈಕಮಾಂಡ್ ಸ್ಥಳೀಯ ನಾಯಕರ ಜೊತೆ ಸಾಕಷ್ಟು ಚರ್ಚೆ ಮಾಡಿದ್ದಾರೆ. ವಿಜಯೇಂದ್ರ ಇಪ್ಪತ್ತು ದಿನ ಇಲ್ಲಿಯೇ ಇದ್ದು ಕೆಲಸ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 
ಹೈಕಮಾಂಡ್ ತೀರ್ಮಾನದಂತೆ ನನ್ನ‌ ಮಗ ಸ್ಪರ್ಧೆ ಮಾಡುತ್ತಿಲ್ಲ. ಆದರೆ, ಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ. ವಿಜಯೇಂದ್ರಗೆ ಪಕ್ಷ ದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದರು.
 
ವರುಣಾ ಚುನಾವಣಾ ಉಸ್ತುವಾರಿಯನ್ನ ವಿಜಯೇಂದ್ರ ವಹಿಸಲಿದ್ದಾರೆ. ರಾಜ್ಯದ ಜನ ಶಾಂತಿಯಿಂದ ಸಹಕರಿಸುವಂತೆ ಯಡಿಯೂರಪ್ಪ ಮನವಿ ಮಾಡಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments