Webdunia - Bharat's app for daily news and videos

Install App

ವರುಣಾ ಕ್ಷೇತ್ರದ ಉಸ್ತುವಾರಿ ವಿಜಯೇಂದ್ರಗೆ

Webdunia
ಮಂಗಳವಾರ, 24 ಏಪ್ರಿಲ್ 2018 (12:54 IST)
ನಿನ್ನೆಯಿಂದ ಹೈಕಮಾಂಡ್ ಸ್ಥಳೀಯ ನಾಯಕರ ಜೊತೆ ಸಾಕಷ್ಟು ಚರ್ಚೆ ಮಾಡಿದ್ದಾರೆ. ವಿಜಯೇಂದ್ರ ಇಪ್ಪತ್ತು ದಿನ ಇಲ್ಲಿಯೇ ಇದ್ದು ಕೆಲಸ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 
ಹೈಕಮಾಂಡ್ ತೀರ್ಮಾನದಂತೆ ನನ್ನ‌ ಮಗ ಸ್ಪರ್ಧೆ ಮಾಡುತ್ತಿಲ್ಲ. ಆದರೆ, ಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ. ವಿಜಯೇಂದ್ರಗೆ ಪಕ್ಷ ದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದರು.
 
ವರುಣಾ ಚುನಾವಣಾ ಉಸ್ತುವಾರಿಯನ್ನ ವಿಜಯೇಂದ್ರ ವಹಿಸಲಿದ್ದಾರೆ. ರಾಜ್ಯದ ಜನ ಶಾಂತಿಯಿಂದ ಸಹಕರಿಸುವಂತೆ ಯಡಿಯೂರಪ್ಪ ಮನವಿ ಮಾಡಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments