Webdunia - Bharat's app for daily news and videos

Install App

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಟಿಕೆಟ್ ಆಕಾಂಕ್ಷೆಯಿಂದ ಬಾಡೂಟ

Webdunia
ಬುಧವಾರ, 28 ಮಾರ್ಚ್ 2018 (21:00 IST)
ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಕ್ರಾಂತಿಕಿರಣ್ ಅವರಿಂದ ಹುಬ್ಬಳ್ಳಿಯಲ್ಲಿ ಕಾರ್ಯಕರ್ತರಿಗೆ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. 
ನಗರದ ಖಾಸಗಿ ಹೋಟೆಲ್ ನಲ್ಲಿ ಡಾ.ಕ್ರಾಂತಿ ಕಿರಣ್ ಮಗನ ಹುಟ್ಟು ಹಬ್ಬದ ನೆಪದಲ್ಲಿ ಬಿಜೆಪಿ ಮುಖಂಡರಿಗೆ, ಕಾರ್ಯಕರ್ತರಿಗೆ ಭರ್ಜರಿ ಬಾಡೂಟ ಹಾಕಿದ್ದಾರೆ. ಬಾಡೂಟ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಪೊರೇಟರಗಳು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಕೂಡಾ ಭಾಗವಿಸಿದ್ದರು.
 
 ಇನ್ನು ಡಾ.ಕ್ರಾಂತಿಕಿರಣ್ ಹುಬ್ಬಳ್ಳಿ- ಧಾರವಾಡ ಪೂರ್ವ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದು, ಚುನಾವಣೆಗೂ ಮೊದಲೇ ಮತದಾರರನ್ನ ಸೆಳೆಯಲು ಹಾಗೂ ಬಿಜೆಪಿ‌ ಮುಖಂಡರಿಂದ ಟಿಕೇಟ್ ಕನ್ಪಮ್೯ ಮಾಡಿಕೊಳ್ಳಲು ಈ ಬಾಡೂಟ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. 
 
ಆದ್ರೆ ಕ್ರಾಂತಿ ಕಿರಣ್ ಮಾತ್ರ ಇದನ್ನ ಅಲ್ಲಗಳೆದಿದ್ದು, ಮಗನ ಬತ್೯ ಡೇ ಸಂಬಂಧ ಆಯ್ದ ಸಂಬಧಿಕರು ಹಾಗೂ ಸ್ನೇಹಿತರಿಗೆ ಅಹ್ವಾನ ನೀಡಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments