Webdunia - Bharat's app for daily news and videos

Install App

ವೈರಸ್ : ರಾಜ್ಯಗಳಿಗೆ ಕೇಂದ್ರದಿಂದ ಮುಂಜಾಗ್ರತೆ ವಹಿಸುವಂತೆ ಸೂಚನೆ

Webdunia
ಸೋಮವಾರ, 6 ಮಾರ್ಚ್ 2023 (07:44 IST)
ಬೆಂಗಳೂರು : ದೇಶದಲ್ಲಿ ಹೆಚ್3ಎನ್2 ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆ ರಾಜ್ಯಗಳಿಗೆ ಕೇಂದ್ರದಿಂದ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.
 
ಕೋವಿಡ್ ಬಳಿಕ ದೇಶದಲ್ಲಿ ಮತ್ತೊಂದು ವೈರಸ್ ಕಾಟ ಆರಂಭವಾಗಿದೆ. ಈ ವಿಚಾರದ ಬಗ್ಗೆ ತಜ್ಞರ ಜೊತೆಗೆ ಮಾರ್ಚ್ 6ರಂದು ಆರೋಗ್ಯ ಇಲಾಖೆ ಮಹತ್ವದ ಸಭೆ ನಡೆಸಲಿದೆ ಎಂದು ಮಾಹಿತಿ ನೀಡಿದೆ.

ಕೋವಿಡ್ ಎನ್ನುವ ಮಹಾಮಾರಿ ರಾಜ್ಯ ಬಿಟ್ಟು ಬಹುತೇಕ ತೊಲಗಿದೆ. ಆದರೆ ಈಗ ಹೆಚ್3ಎನ್2 ರೂಪದಲ್ಲಿ ಮತ್ತೊಂದು ವೈರಸ್ ದೇಶದ ಜನರಿಗೆ ಕಂಟಕವಾಗಿ ಕಾಡುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದ ಹಾಗೆ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆಗೆ ಕೇಂದ್ರದಿಂದ ಸಂದೇಶ ರವಾನೆಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧನನಾಯಕ ಆಗೋದು ಸುಲಭ ಜನನಾಯಕ ಆಗೋದು ಕಷ್ಟ

ತಂದೆ ಅಂಗಡಿಯಲ್ಲಿ ಕಳ್ಳತನ ಮಾಡುವುದನ್ನು ನೋಡಿದ ಮಗ ಏನ್ ಮಾಡಿದ ನೋಡಿ, Video

ಸೈಕಲ್‌ ಓಡಿಸುತ್ತಿರುವಾಗ ಕಾರಿಗೆ ಸಿನಿಮೀಯ ರೀತಿಯಲ್ಲಿ ಡಿಕ್ಕಿ , ಬಾಲಕ ಬದುಕಿದ್ದೆ ಪವಾಡ ಎನ್ನಬಹುದು, Video

ಕೋಲ್ಕತ್ತಾ ಮೆಟ್ರೋದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಮಹಿಳೆಯರನ್ನು ಬಿಡಿಸಲು ಹೋದ ಆರ್‌ಪಿಎಫ್‌ಗೆ ಹೇಗೆ ಹೊಡೆದ್ರು ನೋಡಿ

ಭಾರೀ ಸುದ್ದಿಯಾಗಿದ್ದ ಭಾರತದ ಅರಣ್ಯದಲ್ಲಿ ಒರಾಂಗುಟಾನ್ ಮರಿಗಳ ಪತ್ತೆ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments