Webdunia - Bharat's app for daily news and videos

Install App

ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಅಸ್ತು?

Webdunia
ಶನಿವಾರ, 8 ಅಕ್ಟೋಬರ್ 2022 (15:06 IST)
ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಇಂದು ವಿಶೇಷ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಶನಿವಾರ ಅನುಮೋದನೆ ನೀಡಿದೆ. ಮೀಸಲಾತಿ ಸಂಬಂಧ ಕಾನೂನಾತ್ಮಕ ವಿಚಾರಗಳ ಬಗ್ಗೆ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿದೆ.

ಶನಿವಾರ ಕ್ಯಾಬಿನೆಟ್ನಲ್ಲಿ ವಿಷಯ ಮಂಡಿಸಿ ಅಧಿಕೃತ ಆದೇಶ ಹೊರಡಿಸುವುದಾಗಿ ಸಿಎಂ ಬೊಮ್ಮಾಯಿ ನಿನ್ನೆ ಘೋಷಣೆ ಮಾಡಿದ್ದರು. ಅದರಂತೆ ಇಂದು ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.

ಸದ್ಯ ಪರಿಶಿಷ್ಟ ಜಾತಿಗೆ 15% ಮತ್ತು ಪರಿಶಿಷ್ಟ ಪಂಗಡಕ್ಕೆ 3% ಮೀಸಲಾತಿ ಇದೆ. ನ್ಯಾ.ನಾಗಮೋಹನ್ ದಾಸ್ ಸಮಿತಿ ಜನಸಂಖ್ಯೆ ಆಧಾರದಲ್ಲಿ ಎಸ್ಸಿ ಮೀಸಲಾತಿ 15% ನಿಂದ 17%ಗೆ ಹಾಗೂ ಎಸ್ಟಿ ಮೀಸಲಾತಿ 3% ನಿಂದ 7%ಗೆ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

ಮುಂದಿನ ಸುದ್ದಿ
Show comments