ನಡೆದಾಡೋ ದೇವರ ಜನ್ಮ ದಿನಾಚರಣೆ ಪೂರ್ತಿ ಅಪ್ಡೇಟ್

Webdunia
ಗುರುವಾರ, 31 ಮಾರ್ಚ್ 2022 (07:58 IST)
ತುಮಕೂರು : ಕಾಯಕಯೋಗಿ, ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ಲಿಂಗೈಕ್ಯರಾಗಿ ಮೂರು ವರ್ಷ ಕಳೆದಿವೆ.

ಶ್ರೀಗಳ 115ನೇ ಜನ್ಮ ದಿನೋತ್ಸವಕ್ಕೆ ಸಿದ್ದಗಂಗಾ ಮಠದಲ್ಲಿ ಭರ್ಜರಿ ಸಿದ್ದತೆ ನಡೆಯುತ್ತಿದೆ.

ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯರಾದಾಗ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯ ಯಾವೊಬ್ಬ ರಾಷ್ಟ್ರೀಯ ನಾಯಕರೂ ಶ್ರೀಗಳ ಅಂತಿಮ ದರ್ಶನ ಪಡೆದಿರಲಿಲ್ಲ.

ಸಿದ್ದಗಂಗಾ ಮಠದಲ್ಲಿ ಶ್ರೀಗಳ ಜಯಂತ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ರೀಗಳ 115ನೇ ಜನ್ಮ ದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸರಿಸುಮಾರು 2-3 ಲಕ್ಷ ಜನ ಸೇರುವ ನಿರೀಕ್ಷೆ ಇದೆ.

ವೇದಿಕೆಗೆ ‘ನಡೆದಾಡುವ ಬಸವ ಭಾರತ’ ಅಂತ ಹೆಸರಿಡಲಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದು, ಸುತ್ತೂರು ಶ್ರೀಗಳು, ಸಿಎಂ ಬೊಮ್ಮಾಯಿ ಸೇರಿ ಹಲವರು ಭಾಗಿ ಆಗಲಿದ್ದಾರೆ.

ಕಾರ್ಯಕ್ರಮದಲ್ಲಿ 100 ಜನ ಗಾಯಕರು, 150 ಮಂದಿ ಕಲಾವಿದರು ಸೇರಲಿದ್ದಾರೆ. ಮಠದ ಆವರಣದಲ್ಲಿ ಬ್ಯಾನರ್, ಕಟೌಟ್ಗಳು ರಾರಾಜಿಸುತ್ತಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಗಣಕ್ಕಾಗಿಯೇ ಬಗೆ ಬಗೆಯ ಖಾದ್ಯಗಳು ತಯಾರಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಥಿಯೇಟರ್‌ನಲ್ಲಿ ರೋಮ್ಯಾಂಟಿಕ್ ಸಿನಿಮಾ ವಿತ್ ಲವ್ ನೋಡಲು ಮಿಸ್ ಮಾಡಿದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments