Webdunia - Bharat's app for daily news and videos

Install App

ಕೇದಾರನಾಥ ಯಾತ್ರಾರ್ಥಿಗಳಿಗೆ ಎಚ್ಚರಿಕೆ…!

Webdunia
ಮಂಗಳವಾರ, 2 ಮೇ 2023 (07:28 IST)
ಡೆಹ್ರಾಡೂನ್ : ಹಿಮಾಲಯದ ಎತ್ತರದ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಮುಂದಿನ 2-3 ದಿನಗಳವರೆಗೆ ಎಚ್ಚರಿಕೆಯನ್ನು ನೀಡಿದೆ.
 
ಹವಾಮಾನ ಉತ್ತಮವಾಗುವವರೆಗೆ ತಂಗಿರುವ ಸ್ಥಳದಲ್ಲಿಯೇ ಇರುವಂತೆ ಕೇದಾರನಾಥ ಯಾತ್ರಾರ್ಥಿಗಳಿಗೆ ತಿಳಿಸಲಾಗಿದೆ.

ಕೇದಾರನಾಥಕ್ಕೆ ಭೇಟಿ ನಿಡಲು ಬರುವ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಮನವಿ ಮಾಡಲಾಗುತ್ತಿದೆ. ಹವಾಮಾನ ಉತ್ತಮವಾಗುವವರೆಗೆ ಪ್ರಯಾಣಿಕರು ಅದೇ ಸ್ಥಳದಲ್ಲಿ ಇರಿ. ಮುಂಜಾಗೃತ ಕ್ರಮಗಳನ್ನು ಅನುಸರಿಸಿಯೇ ಯಾತ್ರೆಯನ್ನು ಮುಂದುವರಿಸಿ ಎಂದು ರುದ್ರಪ್ರಯಾಗದ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಹೇಳಿದರು.

ಕೇದಾರನಾಥ ಧಾಮದಲ್ಲಿ ನಿರಂತರವಾಗಿ ಹಿಮಪಾತವಾಗುತ್ತಿದ್ದು, ಯಾತ್ರೆಯನ್ನು ನಿಯಂತ್ರಿಸಲಾಗುತ್ತಿದೆ. ಸೋನ್ಪ್ರಯಾಗದಿಂದ ಬೆಗ್ಗೆ 10:30ರ ಬಳಿಕ ಕೇದಾರನಾಥಕ್ಕೆ ಹೋಗಲು ಅನುಮತಿ ನೀಡಲಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments