Daily Horoscope

ಎಚ್ಚರಿಕೆ..! ಎರಡು ದಿನ ಮಳೆ

Webdunia
ಶನಿವಾರ, 27 ನವೆಂಬರ್ 2021 (10:52 IST)
ಬೆಂಗಳೂರು : ಎರಡು ದಿನಗಳ ನಂತರ ಬೆಂಗಳೂರಿನಲ್ಲಿ ವೆದರ್ ಕೂಲ್ ಕೂಲ್ ಆಗಿದೆ. ಇನ್ನು ನಗರದ ಕೆಲವು ಕಡೆ ತುಂತುರು ಮಳೆಯಾಗುತ್ತಿದೆ.
ರಾಜ್ಯದ ರಾಜಧಾನಿಯಲ್ಲಿ ಇನ್ನೂ ಎರಡ್ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನ ಸುತ್ತಮುತ್ತ ಇನ್ನೇರಡು ದಿನ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ, ಚೆನ್ನೈಗೆ ಅಪ್ಪಳಿಸುವ ಚಂಡಮಾರುತದಿಂದ ಕರ್ನಾಟಕಕ್ಕೂ ಎಫೆಕ್ಟ್ ಆಗುವ ಸಾಧ್ಯತೆ ಇದೆ ಅಂತ ತಿಳಿಸಿದೆ.
ಮೈಸೂರು ಭಾಗ, ಉಡುಪಿವರೆಗೂ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಿದೆ. ಅಲ್ಲದೇ ಕರ್ನಾಟಕದಲ್ಲಿ ನವೆಂಬರ್ 28 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments