ಎಚ್ಚರಿಕೆ..! ಎರಡು ದಿನ ಮಳೆ

Webdunia
ಶನಿವಾರ, 27 ನವೆಂಬರ್ 2021 (10:52 IST)
ಬೆಂಗಳೂರು : ಎರಡು ದಿನಗಳ ನಂತರ ಬೆಂಗಳೂರಿನಲ್ಲಿ ವೆದರ್ ಕೂಲ್ ಕೂಲ್ ಆಗಿದೆ. ಇನ್ನು ನಗರದ ಕೆಲವು ಕಡೆ ತುಂತುರು ಮಳೆಯಾಗುತ್ತಿದೆ.
ರಾಜ್ಯದ ರಾಜಧಾನಿಯಲ್ಲಿ ಇನ್ನೂ ಎರಡ್ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನ ಸುತ್ತಮುತ್ತ ಇನ್ನೇರಡು ದಿನ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ, ಚೆನ್ನೈಗೆ ಅಪ್ಪಳಿಸುವ ಚಂಡಮಾರುತದಿಂದ ಕರ್ನಾಟಕಕ್ಕೂ ಎಫೆಕ್ಟ್ ಆಗುವ ಸಾಧ್ಯತೆ ಇದೆ ಅಂತ ತಿಳಿಸಿದೆ.
ಮೈಸೂರು ಭಾಗ, ಉಡುಪಿವರೆಗೂ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಿದೆ. ಅಲ್ಲದೇ ಕರ್ನಾಟಕದಲ್ಲಿ ನವೆಂಬರ್ 28 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ದೀಪಾವಳಿಗೆ ಕಂಪನಿ ಕಡೆಯಿಂದ ಗಿಫ್ಟ್‌ ಸಿಕ್ಕಿದ್ರೆ ಹೀಗೇ ಸಿಗ್ಬೇಕು, ಎಂ ಕೆ ಭಾಟಿಯಾ ನಡೆಗೆ ಭಾರೀ ಮೆಚ್ಚುಗೆ

ಕಾಂಗ್ರೆಸ್ ಸರ್ಕಾರದ ಆತ್ಮಹತ್ಯಾ ಭಾಗ್ಯಕ್ಕೆ ಇನ್ನೆಷ್ಟು ಬಲಿಯಾಗಬೇಕು: ಆರ್ ಅಶೋಕ್ ಆಕ್ರೋಶ

ಮುಂದಿನ ಸುದ್ದಿ
Show comments