Webdunia - Bharat's app for daily news and videos

Install App

ಬೆಂಗಳೂರಿಗರೇ ಗಮನಿಸಿ, ಪೀಣ್ಯ ಸಂಚಾರ ಬಂದ್!

Webdunia
ಭಾನುವಾರ, 26 ಡಿಸೆಂಬರ್ 2021 (09:01 IST)
ನೆಲಮಂಗಲ : ಬೆಂಗಳೂರು- ತುಮಕೂರು ರಸ್ತೆಯನ್ನು ಸಂಪರ್ಕಿಸುವ ನವಯುಗ ಮೇಲ್ಸೇತುವೆಯಲ್ಲಿ ಬಿರುಕು ಮೂಡಿದ ಹಿನ್ನೆಲೆ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಲಾಗಿದೆ.

ಟಿ.ದಾಸರಹಳ್ಳಿಯ ಬಳಿಯ ದೀಪಕ್ ಬಸ್ ನಿಲ್ದಾಣದ ಬಳಿ ಮೇಲ್ಸೇತುವೆ ಬಿರುಕು ಮೂಡಿದ ಪರಿಣಾಮ ಕಿಲೋಮಿಟರ್ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣು ಆಗಿದ್ದಾರೆ.  ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಿದ್ದು, ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವನ್ನು ನೀಡಲಾಗಿದೆ. 

ಸರ್ವಿಸ್ ರಸ್ತೆಯಲ್ಲೂ ವಿಪರೀತ ಟ್ರಾಫಿಕ್ ಜಾಮ್ ಆದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ತುಮಕೂರು ಕಡೆಯಿಂದ ಬರುವವರು ಮಾದವಾರ ಬಳಿ ಬಲ ತಿರುವು ಪಡೆದು ನೈಸ್ ರಸ್ತೆ ಮೂಲಕ ನಗರ ಪ್ರವೇಶಕ್ಕೆ ಸೂಚನೆಯನ್ನು ನೀಡಲಾಗಿದೆ.

ಬೆಂಗಳೂರಿನಿಂದ ತುಮಕೂರು ಕಡೆ ಹೋಗುವವರು, ಗೊರಗುಂಟೆಪಾಳ್ಯದ ಸಿಎಂಟಿಐ ಜಂಕ್ಷನ್ ಬಳಿ ಎಡ ತಿರುವು ಪಡೆದು ಸುಮನಹಳ್ಳಿ, ಮಾಗಡಿ ರಸ್ತೆ ಮೂಲಕ ನೈಸ್ ರಸ್ತೆಯಿಂದ ಹೊರ ಹೋಗಲು ಸೂಚಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments