6 ತಿಂಗಳ ಬಳಿಕ ಮತ್ತೆ ವೀಕೆಂಡ್ ಕರ್ಫ್ಯೂ

Webdunia
ಶುಕ್ರವಾರ, 7 ಜನವರಿ 2022 (07:10 IST)
ಬೆಂಗಳೂರು : ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ.

ಅದರಂತೆ ಐದೂವರೆ ತಿಂಗಳ ಬಳಿಕ ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಇಂದು ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ತುರ್ತು ಸೇವೆ ಹೊರತುಪಡಿಸಿ ಉಳಿದಂತೆ ಎಲ್ಲಾ ಸೇವೆಗಳು ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ, ಹೋಟೆಲ್‌ಗಳು, ಬಾರ್ ಅಂಡ್ ರೆಸ್ಟೋರೆಂಟ್ ಸೇರಿದಂತೆ ಯಾವುದೇ ರೀತಿಯ ಸೇವೆಗಳು ವೀಕೆಂಡ್ ಕರ್ಫ್ಯೂನಲ್ಲಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ವಿನಾಯಿತಿ ಪಡೆದಿರುವ 10, 11, 12 ತರಗತಿಗಳು ಕೂಡ ಬಂದ್ ಆಗಲಿವೆ. ಕೇವಲ ಫುಡ್ ಡೆಲಿವರಿ ಬಾಯ್ಸ್, ಕೈಗಾರಿಕೆ, ಟಿಲಿಕಾಂ ಸೇರಿದಂತೆ ವಿನಾಯಿತಿ ಪಡೆದವರಿಗೆ ಮಾತ್ರ ಓಡಾಡುವುದಕ್ಕೆ ಅವಕಾಶವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments