Webdunia - Bharat's app for daily news and videos

Install App

ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ರದ್ದು!

Webdunia
ಶುಕ್ರವಾರ, 21 ಜನವರಿ 2022 (15:11 IST)
ಬೆಂಗಳೂರು : ಕೋವಿಡ್ ನಿಯಂತ್ರಿಸಲು ಹೇರಿದ್ದ ವೀಕೆಂಡ್ ಕರ್ಫ್ಯೂ ಅನ್ನು ಕರ್ನಾಟಕ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಎರಡೇ ವಾರಕ್ಕೆ ವೀಕೆಂಡ್ ಕರ್ಫ್ಯೂ ಅಂತ್ಯಗೊಂಡಿದೆ.
 
ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ತಜ್ಞರ ಜೊತೆಗಿನ ಸಭೆಯ ಬಳಿಕ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಎರಡು ವಾರದಿಂದ ಜಾರಿಯಾಗಿದ್ದ ವೀಕೆಂಡ್ ಕರ್ಫ್ಯೂ ನಾಳೆ ಇರುವುದಿಲ್ಲ. ಆದರೆ ನೈಟ್ ಕರ್ಫ್ಯೂ  ಮುಂದುವರಿಯಲಿದೆ.

ಸಭೆಯ ಬಳಿಕ ಸಚಿವ ಅಶೋಕ್ ಸುದ್ದಿಗೋಷ್ಠಿ ನಡೆಸಿ ವೀಕೆಂಡ್ ವೀಕೆಂಡ್ ಕರ್ಫ್ಯೂ ತೆರವುಗೊಳಿಸಿದ್ದೇವೆ ಎಂದು ತಿಳಿಸಿದರು.ಯೂರೋಪ್ ರಾಷ್ಟ್ರಗಳಲ್ಲಿ ಯಾವುದೇ ನಿರ್ಬಂಧಗಳಿಲ್ಲ. ಕೋವಿಡ್ ಮೂರನೇ ಅಲೆಯ ವ್ಯಾಪಕವಾಗಿ ಹರಡಿದರೂ ತೀವ್ರತೆ ಕಡಿಮೆ ಇದೆ.

ಆಸ್ಪತ್ರೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಐಸಿಯು, ವೆಂಟಿಲೇಟರ್ ನಲ್ಲಿ ರೋಗಿಗಳು ಇಲ್ಲ. ವೀಕೆಂಡ್ ಕರ್ಫ್ಯೂಗೆ ಜನರ ಆಕ್ರೋಶ ಇದೆ. ಹೀಗಾಗಿ ವೀಕೆಂಡ್ ಕರ್ಫ್ಯೂ ರದ್ದು ಮಾಡುವುದು ಉತ್ತಮ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ ವೀಕೆಂಡ್ ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿಗೆ ಸಿಎಂ ಒಲವು ತೋರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದಲ್ಲಿ ಯಾಕೆ ಹೆಂಗಸರು ಗಂಡು ಮಗುವೇ ಬೇಕೆಂದು ಆಸೆ ಪಡುತ್ತಾರೆ ಗೊತ್ತಿಲ್ಲ: ಡಿಕೆ ಶಿವಕುಮಾರ್

ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ರೇಣುಕಾಚಾರ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೌಂಟರ್ ಪ್ಲ್ಯಾನ್

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ ಸಂಭವ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments