Webdunia - Bharat's app for daily news and videos

Install App

ರದ್ದಾಗುತ್ತಾ ವೀಕೆಂಡ್ ಕರ್ಫ್ಯೂ?!

Webdunia
ಶುಕ್ರವಾರ, 21 ಜನವರಿ 2022 (08:27 IST)
ಬೆಂಗಳೂರು : ರಾಜ್ಯದಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವಂತೆ ಹೋಟೆಲ್,

ಬಾರ್ ಮಾಲೀಕರು, ಉದ್ಯಮಿಗಳ ಸಂಘ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದು ಈ ಕುರಿತಾಗಿ ಶುಕ್ರವಾರ ರಾಜ್ಯ ಸರ್ಕಾರದ ಸಭೆ ನಡೆಯಲಿದೆ.

ಈವರೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳ್ಳುವ ಬಗ್ಗೆ ಒಂಚೂರು ಬಾಯ್ಬಿಡದ ಆರೋಗ್ಯ ಸಚಿವ ಕೆ. ಸುಧಾಕರ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, "ಇನ್ನೂ 24 ಗಂಟೆಗಳಿವೆ ಕಾಯಿರಿ, ಜನರಿಗೆ ತೊಂದರೆ ಕೊಡುವ ಯಾವ ಉದ್ದೇಶವೂ ಸರ್ಕಾರಕ್ಕೆ ಇಲ್ಲ.

ಜನರ ಆರೋಗ್ಯದ ದೃಷ್ಟಿಯಲ್ಲಿ ನಾಳೆ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದ್ದೇವೆ. ಜನರಿಗೆ ತೊಂದರೆ ಕೊಡುವುದರಿಂದ ಸರ್ಕಾರಕ್ಕೆ ಲಾಭವೂ ಇಲ್ಲ, ನಷ್ಟವೂ ಇಲ್ಲ' ಎಂದು ಹೇಳಿದ್ದಾರೆ. ಇದರಿಂದಾಗಿ ರಾಜ್ಯದ ಜನರಿಗೆ ಶುಭ ಶುಕ್ರವಾರವಾಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ: ಸಿದ್ದರಾಮಯ್ಯಗೆ ಆರ್‌ ಅಶೋಕ್ ಪ್ರಶ್ನೆ

Pehalgam attack: ಪಹಲ್ಗಾಮ್ ದಾಳಿಯ ಮತ್ತೊಂದು ಭೀಕರ ವಿಡಿಯೋ ವೈರಲ್

ನೀವು ಸರ್ವಾಧಿಕಾರಿಯಲ್ಲ: ಸಿಎಂ ಸಿದ್ದರಾಮಯ್ಯಗೆ ನಡೆಗೆ ಸಿಟಿ ರವಿ ಆಕ್ರೋಶ

ವರದಕ್ಷಿಣೆಗಾಗಿ ಊಟ ನೀಡದೆ 21ಕೆಜಿ ಕುಸಿದು ಮಹಿಳೆ ಸಾವು ಪ್ರಕರಣ: ಪತಿ, ಅತ್ತೆಗೆ ಜೀವಾವಧಿ ಶಿಕ್ಷೆ

Metro Rules Violation: ಮೆಟ್ರೋದಲ್ಲಿ ಆಹಾರ ಸೇವಿಸಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ, ಬಿತ್ತು ದಂಡ

ಮುಂದಿನ ಸುದ್ದಿ
Show comments